ಕಬ್ಬಿಣದ ಬೆಲೆ ಏರಿಕೆಯಿಂದ ಮನೆ ಕಟ್ಟುವರು ತಲೆ ಮೇಲೆ ಕೈ ಹೊತ್ತು ಚಿಂತೆಯಲ್ಲಿ ಮುಳುಗಿದ್ದರು. ಆದರೆ ಈಗ ಮನೆ ಕಟ್ಟುವರಿಗೆ ಗುಡ್ ನ್ಯೂಸ್ ಇದೆ. ಕಬ್ಬಿಣದ ಬೆಲೆ ಶೇಕಡಾ 10 ರಷ್ಟು ಕಡಿಮೆಯಾಗಿದೆ. ಅಂದರೆ 5,500 ರೂಪಾಯಿ ಇಳಿಕೆಯಾಗಿದೆ
ಹಣದುಬ್ಬರವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇದೇ ಮೇ 22 ರಿಂದ ಜಾರಿಗೆ ಬರುವಂತೆ ಉಕ್ಕಿನ ಮೇಲೆ ಶೇಕಡಾ 15 ರಷ್ಟು ರಫ್ತು ಸುಂಕವನ್ನು ವಿಧಿಸಿತ್ತು.
ಈ ಕಾರಣದಿಂದ ಕಬ್ಬಿಣದ ರಫ್ತು ಕಡಿಮೆಯಾಯಿತು. ಇದರಿಂದ ಈಗ ಕಬ್ಬಿಣದ ಬೆಲೆ ಕಡಿಮೆಯಾಗಿದೆ. ಮನೆ ಕಟ್ಟುವರಿಗೆ ಪ್ರತಿ ಟನ್ ಗೆ 5,500 ರೂಪಾಯಿ ಕಡಿಮೆಯಾದರೆ ಒಟ್ಟಾರೆ ಮನೆ ನಿರ್ಮಾಣದಲ್ಲಿ ಲಕ್ಷಾಂತರ ರೂಪಾಯಿ ಉಳಿತಾಯವಾಗಲಿದೆ.
ಕಬ್ಬಿಣದಂತೆ ಸೀಮೆಂಟ್, ಬಣ್ಣ, ಹಾರ್ಡ್ ವೇರ್ ಬೆಲೆಯು ಕಡಿಮೆಯಾದರೆ ಸಾಕು ಎಂದು ಮನೆ ನಿರ್ಮಾಣ ಮಾಡುವರು ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಕಾಯುತ್ತಿದ್ದಾರೆ.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?