ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು

Twitter
Facebook
LinkedIn
WhatsApp

ಬಳ್ಳಾರಿ: ನಗರದಲ್ಲಿ ಕಳೆದ 2 ತಿಂಗಳ ಹಿಂದೆ ಅಷ್ಟೇ ನಾಯಿ ಕಡಿತಕ್ಕೆ (Dog Bite) ಇಬ್ಬರು ಅಮಾಯಕ ಬಾಲಕರು ಬಲಿಯಾಗಿದ್ದರು. ಘಟನೆ ಮಾಸುವ ಮುನ್ನವೇ ಮತ್ತೊಂದು ಹುಚ್ಚು ನಾಯಿ ದಾಳಿ ಘಟನೆ ವರದಿಯಾಗಿದೆ.

ರಾತ್ರಿ ತಮ್ಮ ಮನೆ ಮುಂದೆ ಮಲಗಿದ್ದವರ ಮೇಲೆ ನಾಯಿ ದಾಳಿ ಮಾಡಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2 ತಿಂಗಳ ಹಿಂದೆ ಬಳ್ಳಾರಿ (Bellary) ಬಾದನಟ್ಟಿ ಗ್ರಾಮದಲ್ಲಿ ಇಬ್ಬರು ಮಕ್ಕಳ ಮೇಲೆ ನಾಯಿ ದಾಳಿ ಮಾಡಿದ್ದು, ಇದರಿಂದ ಇಬ್ಬರು ಮಕ್ಕಳು ಅಸುನೀಗಿದ್ದರು. ಈಗ ಮತ್ತೆ ನಾಯಿ ದಾಳಿಯಿಂದಾಗಿ ಬಳ್ಳಾರಿಯ ಜನತೆ ಬೆಚ್ಚಿ ಬಿದ್ದಿದೆ. ಮಂಗಳವಾರ ಮುಂಜಾನೆ ಬಳ್ಳಾರಿಯ ಕೌಲ್ ಬಜಾರ್ ವ್ಯಾಪ್ತಿಯ ವಾರ್ಡ್ ನಂಬರ್ 30 ರಲ್ಲಿ ವಟ್ಟಲಗೇರಿ ಏರಿಯಾದಲ್ಲಿ ನಾಯಿ ದಾಳಿ ಮಾಡಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಹುಚ್ಚು ನಾಯಿ ದಾಳಿ ಮಾಡಿದ್ದು, 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮನೆ ಮುಂದೆ ರಾತ್ರಿ ಮಲಗಿದ್ದ ಜನರ ಮೇಲೆ ನಾಯಿ ದಾಳಿ ಮಾಡಿದ್ದು, 6 ಮಹಿಳೆಯರು 7 ಮಕ್ಕಳು ಸೇರಿದಂತೆ ಒಟ್ಟು 25 ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ. ನಾಯಿ ಕಡಿತದ ಬಳಿಕ ಬಳ್ಳಾರಿ ಜಿಲ್ಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ನಾಯಿ ದಾಳಿಗೊಳಗಾದ ಜನರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist