ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಮಹಾ’ ಬಂಡಾಯ: ರಾಜಿನಾಮೆ ವದಂತಿ ಬೆನ್ನಲ್ಲೇ ಅಧಿಕೃತ ನಿವಾಸ ತೊರೆದ ಸಿಎಂ ಉದ್ಧವ್ ಠಾಕ್ರೆ!

Twitter
Facebook
LinkedIn
WhatsApp
 ‘ಮಹಾ’ ಬಂಡಾಯ: ರಾಜಿನಾಮೆ ವದಂತಿ ಬೆನ್ನಲ್ಲೇ ಅಧಿಕೃತ ನಿವಾಸ ತೊರೆದ ಸಿಎಂ ಉದ್ಧವ್ ಠಾಕ್ರೆ!

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ ಇತ್ತ ಸಿಎಂ ಉದ್ಧವ್ ಠಾಕ್ರೆ ಅವರು, ಮುಂಬೈನ ತಮ್ಮ ಅಧಿಕೃತ ನಿವಾಸವನ್ನು ತೊರೆದು ಸ್ವಂತ ನಿವಾಸಕ್ಕೆ ಕುಟುಂಬ ಸಮೇತ ಮರಳಿದ್ದಾರೆ.

ಹೌದು.. ಏಕನಾಥ್ ಶಿಂಧೆ ಬಂಡಾಯದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಸಿಎಂ ಗೃಹ ಕಚೇರಿ ‘ವರ್ಷಾ’ದಿಂದ ಸ್ವಂತ ನಿವಾಸ ‘ಮಾತೋಶ್ರೀ’ ಮರಳಲಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜಿನಾಮೆ ವಿಚಾರ ವ್ಯಾಪಕವಾಗುತ್ತಿದ್ದಂತೆಯೇ ಈ ಕುರಿತು ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದು, ಉದ್ಧವ್ ಠಾಕ್ರೆ ಅವರು ಅಧಿಕೃತ ನಿವಾಸವನ್ನು ತೊರೆದಿದ್ದಾರೆಯೇ ಹೊರತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿಲ್ಲ. ಮುಖ್ಯಮಂತ್ರಿಯಾಗಿ ಠಾಕ್ರೆ ಮುಂದುವರಿಯಲಿದ್ದಾರೆ ಎಂದು ಹೇಳಿದರು.

ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರಕ್ಕಿರುವ ಬಹುಮತವನ್ನು ಸಿಎಂ ಉದ್ಧವ್‌ ಠಾಕ್ರೆ ಸಾಬೀತುಪಡಿಸಲಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸಂಜತ್‌ ರಾವತ್‌ ಸ್ಪಷ್ಟನೆ ನೀಡಿದರು.

ಎಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರು ಠಾಕ್ರೆ ಅವರ ಬಳಿ ಸರ್ಕಾರವನ್ನು ಉಳಿಸಲು ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್‌ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ ಎಂಬ ವದಂತಿಯನ್ನು ಸಂಜಯ್‌ ರಾವತ್‌ ಅಲ್ಲಗಳೆದಿದ್ದು, ಪವಾರ್ ಅವರು ಠಾಕ್ರೆ ಅವರಿಗೆ ಯಾವುದೇ ಸಲಹೆಯನ್ನು ನೀಡಲಿಲ್ಲ ಮತ್ತು ಬದಲಿಗೆ ಎಂವಿಎ ರಾಜಕೀಯ ಬಿಕ್ಕಟ್ಟಿನ ವಿರುದ್ಧ ಕೊನೆಯವರೆಗೂ ಒಟ್ಟಾಗಿ ಹೋರಾಡಲಿದೆ ಎಂದು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ