ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

Twitter
Facebook
LinkedIn
WhatsApp
ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

ಮುಂಬೈ: ಮಹಿಳಾ ಏಷ್ಯಾಕಪ್ 2022ಕ್ಕೆ (Womens Asia Cup 2022) ಭಾರತದ ಮಹಿಳಾ ತಂಡ (Team India) ಪ್ರಕಟಗೊಂಡಿದ್ದು, ಒಟ್ಟು 15 ಸದಸ್ಯರ ತಂಡವನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ.

ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

ತಂಡವನ್ನು ಹರ್ಮನ್‍ಪ್ರೀತ್ ಕೌರ್ (Harmanpreet Kaur) ಮುನ್ನಡೆಸುತ್ತಿದ್ದು, ಸ್ಮೃತಿ ಮಂದಾನ (Smriti Mandhana) ಉಪನಾಯಕಿಯಾಗಿದ್ದಾರೆ. ತಾನಿಯಾ ಭಾಟಿಯಾ ಮತ್ತು ಸಿಮ್ರಾನ್ ದಿಲ್ ಬಹದ್ದೂರ್‌ರನ್ನು ಸ್ಟ್ಯಾಂಡ್ ಬೈ ಆಟಗಾರ್ತಿಯರನ್ನಾಗಿ ಆಯ್ಕೆ ಮಾಡಲಾಗಿದೆ. ಮಹಿಳಾ ಏಷ್ಯಾಕಪ್ ಅಕ್ಟೋಬರ್ 1 ರಿಂದ 15 ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿದೆ.

ಅಕ್ಟೋಬರ್ 7 ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಒಟ್ಟು 7 ಏಷ್ಯಾದ ತಂಡಗಳಾದ ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್, ಮಲೇಷ್ಯಾ ಮತ್ತು ಯುಎಇ ಟೂರ್ನಿಯಲ್ಲಿ ಭಾಗವಹಿಸುತ್ತಿವೆ.

ಮಹಿಳಾ ಏಷ್ಯಾಕಪ್‍ಗೆ ಭಾರತ ತಂಡ ಪ್ರಕಟ – ಕೌರ್ ನಾಯಕಿ, ಮಂದಾನ ಉಪನಾಯಕಿ

ತಂಡ ಹೀಗಿದೆ:
ಹರ್ಮನ್‍ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಸಬ್ಬಿನೇನಿ ಮೇಘನಾ, ರಿಚಾ ಘೋಷ್ (ವಿಕೆಟ್-ಕೀಪರ್), ಸ್ನೇಹ ರಾಣಾ, ದಯಾಳನ್ ಹೇಮಲತಾ, ಮೇಘನಾ ಸಿಂಗ್, ರೇಣುಕಾ ಠಾಕೂರ್, ರಾಜೇಶ್ವರಿ ವಸ್ತ್ರಾಕರ್, ಪೂಜಾ ಗಾಯಕವಾಡ್, ರಾಧಾ ಯಾದವ್, ಕೆ.ಪಿ. ನವಗಿರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist