ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾ.1 ರಂದು ಮೂಡಬಿದ್ರಿಯ ಆಳ್ವಾಸ್ ನಲ್ಲಿ ರಂಗಾಯಣ ನಾಟಕ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನ

Twitter
Facebook
LinkedIn
WhatsApp
ಮಾ.1 ರಂದು ಮೂಡಬಿದ್ರಿಯ ಆಳ್ವಾಸ್ ನಲ್ಲಿ ರಂಗಾಯಣ ನಾಟಕ  ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದ್ರೆ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಮಾರ್ಚ್ 1 ರಂದು ಸಂಜೆ 6.45 ಕ್ಕೆ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ರಂಗಾಯಣ ಶಿವಮೊಗ್ಗ ಅಭಿನಯಿಸುವ “ವಿ ದ ಪೀಪಲ್ ಆಫ್ ಇಂಡಿಯಾ” ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
      ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕರ್ನಾಟಕ ಸರಕಾರದ “ಸರ್ವರಿಗೂ ಸಂವಿಧಾನ” ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಈ ನಾಟಕ ಸಂವಿಧಾನದ  ಪ್ರಮುಖ ಆಶಯಗಳನ್ನು ಮತ್ತು ಸಂವಿಧಾನದ ಸ್ಪೂರ್ತಿಯನ್ನು ಆಧರಿಸಿದ ಒಂದು ದೃಶ್ಯಕಾವ್ಯವಾಗಿರುತ್ತದೆ.
ಜನಪದ ಸೊಗಡಿನೊಂದಿಗೆ ಅತ್ಯಂತ ಕಲಾತ್ಮಕವಾಗಿ ಕಟ್ಟಲಾದ ಈ ನಾಟಕದ ಮೂಲಕ ಸಂವಿಧಾನದ ಆಶಯಗಳನ್ನು ಜನರತ್ತ ಒಯ್ಯುವ ಪ್ರಯತ್ನ ಮಾಡಲಾಗಿದೆ.
     ಹೆಸರಾಂತ ಸಾಹಿತಿ ರಾಜಪ್ಪ ದಳವಾಯಿ ರಚಿಸಿದ ‘ವಿ ದ ಪೀಪಲ್ ಆಫ್ ಇಂಡಿಯಾ’ ನಾಟಕವನ್ನು ಯುವ ರಂಗಕರ್ಮಿ
ಲಕ್ಣ್ಮಣ ಕೆ.ಸಿ.ನಿರ್ದೇಶಿಸಿದ್ದಾರೆ.
   ಸಮಯಕ್ಕೆ ಸರಿಯಾಗಿ ಆರಂಭವಾಗುವ ಈ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು, ಸಂವಿಧಾನದ ಬಗ್ಗೆ ಗೌರವವಿರುವವರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ನಾಟಕವನ್ನು ವೀಕ್ಷಿಸಬೇಕೆಂದು  ಸಂಸ್ಥೆಯ ಅಧ್ಯಕ್ಷರಾದ ಡಾ| ಎಂ.ಮೋಹನ ಆಳ್ವರು ತಿಳಿಸಿದ್ದಾರೆ.
      

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ