ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Twitter
Facebook
LinkedIn
WhatsApp
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ಪೈಲ್ಸ್‌ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೇದಿಯಿಂದಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೈಲ್ಸ್‌ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ 11 ಗಂಟೆ ಸಮಾರಿಗೆ ಸಿದ್ದರಾಮಯ್ಯಗೆ ಪೈಲ್ಸ್ ಆಪರೇಷನ್ ಮಾಡಲಾಗುವುದು. ಸಂಜೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ವರುಣಾ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯ ಕೇಳಿಬಂದಿದೆ. ಎಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಸಿದ್ದು ಇನ್ನೂ ನಿರ್ಧಾರ ಕೈಗೊಂಡಿಲ್ಲ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ