ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಉತ್ತಮ ಯೋಚನೆ ಇರಲಿ, ಈ ದಿನಕ್ಕೆ ಉತ್ತಮ ಯೋಜನೆ ಇರಲಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಉತ್ತಮ ಯೋಚನೆ ಇರಲಿ, ಈ ದಿನಕ್ಕೆ ಉತ್ತಮ ಯೋಜನೆ ಇರಲಿ.

ದಿನ ಬೆಳಗಾಗುತ್ತದೆ. ಕಾಲಚಕ್ರ ಉರುಳುತ್ತದೆ. ಮುಂಜಾನೆ ಇದ್ದಾಗ ನಕರಾತ್ಮಕ ಅಂಶಗಳು ನಮ್ಮನ್ನು ಬಾಧಿಸಬಹುದು. ಮುಂಜಾನೆಯೇ ನಾವು ನಮ್ಮ ದಿನದ ದಿನಚರಿಯನ್ನು ಯೋಚಿಸಬೇಕಾಗುತ್ತದೆ. ಯೋಚನೆ ಮಾಡಿ ಒಂದು ಯೋಜನೆಯನ್ನು ತಯಾರಿಸಬೇಕು.
ಈ ರೀತಿ ತಯಾರಿಸಿದ ಯೋಜನೆಯನ್ನು ಆ ದಿನದ ಮಟ್ಟಿಗೆ ಅನುಷ್ಠಾನಿಸಲು ಪ್ರಯತ್ನಿಸಬೇಕಾಗಿದೆ. ಈ ರೀತಿಯಾದಾಗ ನಮ್ಮ ಪ್ರತಿಯೊಂದು ಕನಸುಗಳು, ಯೋಜನೆಗಳು ಕಾರ್ಯಗತವಾಗುತ್ತದೆ. ಒಂದು ವೇಳೆ ಯೋಜನೆ ಅಥವಾ ಯೋಚನೆ ಇಲ್ಲದಿದ್ದರೆ ಆ ದಿನದ ಕೆಲಸಗಳು ಸಂಪೂರ್ಣ ಅನುಷ್ಠಾನವಾಗಲು ಕಷ್ಟಸಾಧ್ಯ.
ಆ ಕಾರಣದಿಂದ ಪ್ರತಿ ಮುಂಜಾನೆ ಉತ್ತಮ ಮನಸ್ಸಿನಿಂದ ಮನಸ್ಸಿನಿಂದ ಯೋಜನೆಗಳನ್ನು ಹಾಕಿಕೊಂಡು ಆ ದಿನ ಕಾರ್ಯ ಗತ ಮಾಡುವತ್ತ ನಾವು ಹೆಜ್ಜೆ ಹಾಕಬೇಕಾಗುತ್ತದೆ.

ರಾತ್ರಿಯ ಸಮಯದಲ್ಲಿ ನಾವು ಆ ದಿನ ಹಾಕಿಕೊಂಡ ಕೆಲಸಗಳನ್ನು ಒಂದು ಸ್ವಲ್ಪ ಹೊತ್ತು ಪುನರ್ವಿಮರ್ಶೆ ಮಾಡಬೇಕಾಗುತ್ತದೆ. ನಾನು ಈ ದಿನ ಮುಂಜಾನೆಯಿಂದ ಸಂಜೆವರೆಗೆ ನನ್ನ ಯೋಜನೆಯ ಪ್ರಕಾರ ಕೆಲಸಗಳನ್ನು ಕಾರ್ಯಕತೆ ಗೊಳಿಸಿದ್ದೇನೆಯೆ ಎಂದು ವಿಮರ್ಶೆ ಮಾಡಿದಾಗ ನಿಜವಾದ ಪಲಿತಾಂಶ ಹೊರಹೊಮ್ಮುತ್ತದೆ.
ಮುಂಜಾನೆ ಶುದ್ಧ ಮನಸ್ಸಿನಿಂದ ಯೋಜನೆಗಳನ್ನು ಹಮ್ಮಿಕೊಳ್ಳಿ ಇಡೀ ದಿನ ಅದನ್ನು ಕಾರ್ಯಗತಗೊಳಿಸುವ ಪ್ರಯತ್ನದಲ್ಲಿ ನಾವು ಮುನ್ನುಗ್ಗೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು