ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಜೀವನ ಎಂಬುದು ಸವಾಲು. ಸವಾಲನ್ನು ಎದುರಿಸಿ ಗೆಲ್ಲಬೇಕು.

Twitter
Facebook
LinkedIn
WhatsApp
ಮುಂಜಾನೆ ಮಾತು–ಜೀವನ ಎಂಬುದು ಸವಾಲು. ಸವಾಲನ್ನು ಎದುರಿಸಿ ಗೆಲ್ಲಬೇಕು.

ಜೀವನ ಎಂಬುದು ಸವಾಲು ಇದ್ದ ಹಾಗೆ. ಇಂದು ಪ್ರಪಂಚದ ತುಂಬೆಲ್ಲ ನಕರಾತ್ಮಕ ಅಂಶಗಳು ತುಂಬಿಕೊಂಡಿದೆ. ಈ ನಕರಾತ್ಮಕ ಅಂಶಗಳನ್ನು ಧೈರ್ಯದಿಂದ ಎದುರಿಸಬೇಕಾಗಿದೆ.

ಶತಶತಮಾನಗಳಿಂದ ಮಾನವಿ ಜೀವಿಗಳು ಈ ಸವಾಲನ್ನು ಎದುರಿಸುತ್ತಾ ಮುನ್ನುಗ್ಗುತ್ತ ಬಂದಿದ್ದಾರೆ. ಸವಾಲನ್ನು ಎದುರಿಸಿದ ಕಾರಣದಿಂದಲೇ ಆಧುನಿಕ ಪ್ರಪಂಚ ರೂಪುಗೊಂಡಿದೆ.
ಗಾಳಿ ,ಮಳೆ ,ಬಿಸಿಲು, ಚಂಡಮಾರುತ, ಭೂಕಂಪ ಎಲ್ಲ ಕಾಲದಲ್ಲೂ ಘಟಿಸಿದ್ದು ಆದರೆ ಮಾನವ ಅದನ್ನೆಲ್ಲಾ ಎದುರಿಸಿಕೊಂಡು ಬಂದಿದ್ದಾನೆ. ಆತ ಎದುರಿಸಿಕೊಂಡು ಬಂದ ಕಾರಣವೇ ಇಂದು ಮಾನವ ಜನಾಂಗ ಉಳಿದುಕೊಂಡಿದೆ.

ಸವಾಲನ್ನು ಎದುರಿಸುವ ಮನೋಭಾವವನ್ನು ಕಳೆದುಕೊಂಡಾಗ ಅದು ಯುದ್ಧದ ಮೊದಲೇ ಶಸ್ತ್ರತ್ಯಾಗ ಮಾಡಿದಂತೆ. ಈ ಕಾರಣದಿಂದ ಸವಾಲನ್ನು ಎದುರಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು. ಆ ಮನೋಭಾವನೆ ಬೆಳೆದು ಕೊಂಡಾಗ ನಾವು ಪ್ರಪಂಚದ ನಕರಾತ್ಮಕ ಅಂಶಗಳನ್ನು ಗೆಲ್ಲಬಹುದು.
ಕೋವಿಡ್ ವಿಪತ್ತಿನ ಈ ಸಂದರ್ಭದಲ್ಲಿ ಇಡೀ ಪ್ರಪಂಚದಲ್ಲಿ ಬಹಳಷ್ಟು ನಕರಾತ್ಮಕ ಅಂಶಗಳಿಗೆ. ಆ ನಕರಾತ್ಮಕ ಅಂಶಗಳನ್ನು ಧೈರ್ಯದಿಂದ ಎದುರಿಸಬೇಕು. ಈ ಪ್ರತಿಜ್ಞೆಯನ್ನು ಕೈಯುವ ಮೂಲಕ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು