ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಶಾಂತಿಗಾಗಿ ಕ್ರೀಡೆ. ಕ್ರೀಡಾ ಚಟುವಟಿಕೆಗಳನ್ನು ನಾವು ಪ್ರೋತ್ಸಾಹಿಸಬೇಕು. ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡಾ ಚಟುವಟಿಕೆಗಳು ಅತ್ಯವಶ್ಯಕ. ಅಲ್ಲದೆ ಕ್ರೀಡಾ ಚಟುವಟಿಕೆಗಳು ಉತ್ತಮ ಕ್ರೀಡಾಪಟುಗಳನ್ನು ರೂಪಿಸಬಲ್ಲದು. ದೇಶಕ್ಕೂ ಗೌರವ ತರುವಲ್ಲಿ ಕ್ರೀಡೆಯ ಪಾತ್ರ ಬಹಳಷ್ಟಿದೆ.
ಆರೋಗ್ಯವಂತ ಸಮಾಜವನ್ನು ಸೃಷ್ಟಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದು. ನೂರಾರು ರೋಗಗಳಿಗೆ ಕ್ರೀಡೆ ಸಂಜೀವಿನಿ ಹಾಗೆ ಕಾರ್ಯನಿರ್ವಹಿಸುತ್ತದೆ. ಮುಂಜಾನೆ ಎದ್ದು ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮನೋಭಾವವನ್ನು ಬೆಳೆಸಿಕೊಳ್ಳೋಣ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?