ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನಮ್ಮ ಪರಿಸರದಲ್ಲಿ ನಮ್ಮೊಂದಿಗೆ ಜೀವಿಸುವ ಪ್ರಾಣಿ-ಪಕ್ಷಿಗಳ ಬಗ್ಗೆ ದಯೆ ನಮ್ಮಲ್ಲಿ ಕಂಡಿತ ಇರಲಿ. ನಮ್ಮಂತೆ ಅವುಗಳು ಜೀವಿಗಳು.
ಕಾಡು ಪ್ರಾಣಿಗಳು, ಪಕ್ಷಿಗಳ ಬಗ್ಗೆ ನಮ್ಮಲ್ಲಿ ಮಾನವೀಯ ಗುಣ ಇರಲಿ.
ಮಾನವೀಯ ಗುಣಗಳು ನಮ್ಮ ಮನಸ್ಸಿಗೆ ನೆಮ್ಮದಿ ಹಾಗೂ ಶಾಂತಿಯನ್ನು ನೀಡುತ್ತದೆ. ಅವುಗಳ ಬಗೆಗಿನ ಕಾಳಜಿ ನಮ್ಮಲ್ಲಿ ಹೊಸ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಪ್ರಾಣಿ-ಪಕ್ಷಿಗಳ ಬಗೆಗಿನ ಮಾನವೀಯ ಅಂಶಗಳನ್ನು ಬೆಳೆಸಿಕೊಳ್ಳುವ ಪ್ರತಿಭೆಯೊಂದಿಗೆ ಮುಂಜಾನೆ ಯನ್ನು ಆರಂಭಿಸೋಣ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?