ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಖ್ಯಮಂತ್ರಿ ಸಭೆಯಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳ ಲಾಕ್ಡೌನ್ ಇಂದು ತೀರ್ಮಾನ.

Twitter
Facebook
LinkedIn
WhatsApp
ಹಂತಹಂತವಾಗಿ ಲಾಕ್ ಡೌನ್ ಸಡಿಲಿಸಲು ಮುಖ್ಯಮಂತ್ರಿ ಚಿಂತನೆ?

ಮಂಗಳೂರು: ಇಂದು ವಿಡಿಯೋ ಕಾನ್ಫರೆನ್ಸ್ ಮುಖಾಂತರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಗಳೊಂದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಾತನಾಡಲಿದ್ದಾರೆ.

ಆನಂತರ ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಇದುವರೆಗೆ ಸರಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ವಿಡಿಯೋ ಕಾನ್ಫರೆನ್ಸ್ ನಂತರ ದತ್ತಾಂಶಗಳನ್ನು ಕ್ರೂಡೀಕರಿಸಿ ತಜ್ಞರ ಸಲಹೆ ಮೇರೆಗೆ ಮುಂದಿನ ಹೆಜ್ಜೆ ಇಡಲು ಸರಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು