ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಲ್ಕಿ:ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ

Twitter
Facebook
LinkedIn
WhatsApp
ಮುಲ್ಕಿ:ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ

ಮುಲ್ಕಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕಾರವಾರ ವತಿಯಿಂದ ಸಿ.ಎಸ್.ಐ ಬಾಲಕಿಯರ ಬಾಲಾಮಂದಿರ ಮುಲ್ಕಿ ಇಲ್ಲಿನ ಮಕ್ಕಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಮಕ್ಕಳಿಗೆ ಕಿಟ್ ವಿತರಿಸಿ ಮಾತನಾಡಿದ ಸಿ.ಎಸ್.ಐ ಯುನಿಟಿ ಚರ್ಚ್‌ನ ಮುಖ್ಯಸ್ತರಾದ ರೆ| ಸ್ಟೀವನ್ ಸರ್ವತೋಮ್, ಈ ಸೈಂಟ್ ಮಿಲಾಗ್ರೀಸ್ ಸಂಸ್ಥೆಯು ಇಂತಹ ಸಮಾಜಮುಖಿ ಕಾರ‍್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇದು ಮಾದರಿ ಕಾರ‍್ಯ. ಸಂಘದಿಂದ ಇನ್ನಷ್ಟು ಸೇವಾ ಕೈಂಕರ್ಯಗಳು ನಡೆಯಲಿ ಎಂದು ಶುಭಹಾರೈಸಿದರು.

ಸೈಂಟ್ ಮಿಲಾಗ್ರಿಸ್ ಸಂಸ್ಥೆಯು ೮ ಜಿಲ್ಲೆ ಗಳಲ್ಲಿ ೧೧೧ ಶಾಖೆಗಳನ್ನು ಹೊಂದಿದ್ದು ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಳ್ಳಲು ಉತ್ತೇಜಕರಾಗಿರುವ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಜಾರ್ಜ್ ಫೆರ್ನಾಂಡಿಸ್ ರವರ ಮೂಲಕ ಈ ಮಾದರಿ ಕಾರ‍್ಯವನ್ನು ಕೈಗೊಂಡಿದೆ. ಮಂಗಳೂರು ಹಾಗು ಉಡುಪಿ ವಿಭಾಗದ ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ’ಸೋಜ ಇವರು ಹೇಳಿದರು.

ಎಲ್.ಐ.ಸಿ ಮುಲ್ಕಿ ಶಾಖೆಯ ವ್ಯವಸ್ಥಾಪಕರಾದ ಕೆ. ಪ್ರಕಾಶ್, ಸೈಂಟ್ ಮಿಲಾಗ್ರಿಸ್ ಸಂಸ್ಥೆ ಮುಲ್ಕಿ ಶಾಖೆಯ ಸದಸ್ಯರಾದ ಅಂತೋನಿ ಸ್ಟ್ಯಾನಿ ಕ್ರಾಸ್ತ ಹಾಗೂ ಶಾಖಾ ವ್ಯವಸ್ಥಾಪಕರಾದ ಜೈಸನ್ ಮೊರಸ್ ಹಾಗೂ ಪಡುಬಿದ್ರಿ ಶಾಖಾ ವ್ಯವಸ್ಥಾಪಕರಾದ ಜ್ಯೋತಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೈಂಟ್ ಮಿಲಾಗ್ರಿಸ್ ಸಂಸ್ಥೆ ಮುಲ್ಕಿ ಶಾಖೆಯ ಪ್ರತೀಕ್ಷಾ ಸ್ವಾಗತಿಸಿ, ರುಶೇಲ್ ಮೆನೆಜೆಸ್ ಕಾರ‍್ಯಕ್ರಮ ನಿರೂಪಿಸಿದರು. ಶಾಖಾವ್ಯವಸ್ಥಾಪಕರಾದ ಜೈಸನ್ ಮೊರಸ್ ವಂದಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ