ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಷರಫ್‌ ಇಮೇಲ್‌ ಹ್ಯಾಕ್‌ ಮಾಡಿದ್ದ ಭಾರತದ ಟೆಕ್ಕಿ ಕೆಲಸದಿಂದ ವಜಾ

Twitter
Facebook
LinkedIn
WhatsApp
ಮುಷರಫ್‌ ಇಮೇಲ್‌ ಹ್ಯಾಕ್‌ ಮಾಡಿದ್ದ ಭಾರತದ ಟೆಕ್ಕಿ ಕೆಲಸದಿಂದ ವಜಾ

ನವದೆಹಲಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌(Pervez Musharraf) ಸೇರಿದಂತೆ ಹಲವು ಗಣ್ಯರ ಇಮೇಲ್‌ ಹ್ಯಾಕ್‌ ಮಾಡಿದ್ದ ಭಾರತದ ಟೆಕ್ಕಿಯನ್ನು Deloitte ಕಂಪನಿ ಕೆಲಸದಿಂದ ವಜಾ ಮಾಡಿದೆ.

ಭಾರತದ ಕೆಲ ಹ್ಯಾಕರ್ಸ್‌ಗಳು WhiteInt ಹೆಸರಿನಲ್ಲಿ ಪ್ರಸಿದ್ಧ ವ್ಯಕ್ತಿಗಳ ಖಾಸಗಿ ಇಮೇಲ್‌ಗಳನ್ನು ಹ್ಯಾಕ್‌(Hack) ಮಾಡುತ್ತಿದ್ದಾರೆ ಎಂದು ಸಂಡೇ ಟೈಮ್ಸ್‌ ತನಿಖಾ ವರದಿ ಮಾಡಿತ್ತು. ಈ ವರದಿಯ ಪ್ರಕಟವಾದ ಬೆನ್ನಲ್ಲೇ ಡೆಲೊಯಿಟ್‌ ತನ್ನ ಉದ್ಯೋಗಿ ಅದಿತ್ಯಾ ಜೈನ್‌ನನ್ನು ವಜಾ ಮಾಡಿದೆ.

ಅದಿತ್ಯಾ ಜೈನ್‌ ಈ ವರ್ಷದ ಫೆಬ್ರವರಿಯಲ್ಲಿ ಡೆಲೊಯಿಟ್‌ ಕಂಪನಿಯನ್ನು ಸೇರಿದ್ದು ಸೈಬರ್‌ ಯುನಿಟ್‌ನಲ್ಲಿ(Cyber Unit) ಅಸೋಸಿಯೇಟ್‌ ಡೈರೆಕ್ಟರ್‌ ಆಗಿದ್ದ. ಈ ಕಂಪನಿ ಸೇರುವುದಕ್ಕೂ ಮೊದಲೂ ದೊಡ್ಡ ಕಂಪನಿಯಲ್ಲಿ ಸೈಬರ್‌ ಯುನಿಟ್‌ನಲ್ಲಿ ಕೆಲಸ ಮಾಡಿದ್ದ.

WhiteInt ಹ್ಯಾಕಿಂಗ್‌ ತಂಡ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್, ಸ್ವಿಸ್ ಅಧ್ಯಕ್ಷ ಇಗ್ನಾಜಿಯೊ ಕ್ಯಾಸಿಸ್, ಯುಕೆಯ ಮಾಜಿ ಚಾನ್ಸೆಲರ್ ಫಿಲಿಪ್ ಹ್ಯಾಮಂಡ್, BMW ಸಹ-ಮಾಲೀಕ ಸ್ಟೀಫನ್ ಕ್ವಾಂಡ್ಟ್, ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ, ಇಂಗ್ಲೆಂಡ್‌ನಲ್ಲಿರುವ ಶ್ರೀಮಂತ ವ್ಯಕ್ತಿಗಳ ಗೌಪ್ಯ ಮಾಹಿತಿಯನ್ನು ಲೀಕ್‌ ಮಾಡಿತ್ತು.

ಟೆಕ್‌ ಸಿಟಿ ಗುರುಗ್ರಾಮದ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಲ್ಲಿ ಈ ತಂಡ ಕೆಲಸ ಮಾಡುತ್ತಿತ್ತು. ಈ ತಂಡ ಕಳೆದ 7 ವರ್ಷದಿಂದ ಕೃತ್ಯ ಎಸಗುತ್ತಿತ್ತು. ಅದಿತ್ಯಾ ಜೈನ್‌ ಈ ತಂಡದ ಮಾಸ್ಟರ್‌ ಮೈಂಡ್‌ ಆಗಿದ್ದು, ದುರುದ್ದೇಶಪೂರಿತ ಸಾಫ್ಟ್‌ವೇರ್‌ ಕಳುಹಿಸಿ ಸಂತ್ರಸ್ತರ ಕ್ಯಾಮೆರಾ, ಮೈಕ್ರೋಫೋನ್‌ ಹ್ಯಾಕ್‌ ಮಾಡಿ ಆಡಿಯೋ, ವೀಡಿಯೋವನ್ನು ಸೆರೆಹಿಡಿಯುತ್ತಿತ್ತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ