ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಸ್ಲಿಮರು ಬಹುಸಂಖ್ಯಾತರಾಗುತ್ತಿದ್ದಂತೆ ಯಾವ ಜಾತ್ಯಾತೀತತೆನೂ ಇಲ್ಲ, ಯಾವ ಕಾಂಗ್ರೆಸ್ ಇಲ್ಲ: ಸಿಟಿ ರವಿ

Twitter
Facebook
LinkedIn
WhatsApp
ಮುಸ್ಲಿಮರು ಬಹುಸಂಖ್ಯಾತರಾಗುತ್ತಿದ್ದಂತೆ ಯಾವ ಜಾತ್ಯಾತೀತತೆನೂ ಇಲ್ಲ, ಯಾವ ಕಾಂಗ್ರೆಸ್ ಇಲ್ಲ: ಸಿಟಿ ರವಿ

ಚಿಕ್ಕಮಗಳೂರು: ಕಪಾಲಿ ಬೆಟ್ಟವನ್ನೇ ಪರಿವರ್ತನೆ ಮಾಡಿದ ಪಾರ್ಟಿಗಳಿಂದ ಇನ್ನೇನೂ ನಿರೀಕ್ಷೆ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್​ ವಿರುದ್ದ ಕಿಡಿಕಾರಿದ್ದಾರೆ.

ಸುದ್ದಿರಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬರುತ್ತೆ ಅನ್ನೋದು ತಿರುಕನ ಕನಸು. ಸೋನಿಯಾ ಗಾಂಧಿಗೆ ಪ್ರೀತಿ ಆಗೋದೆಲ್ಲ ಮಾತನಾಡ್ತಾರೆ. ಕೆಪಿಸಿಸಿ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರು ಕಾಂಪಿಟೇಷನ್​ನಲ್ಲಿ ಮಾತನಾಡ್ತಾರೆ. ಯಾಕೆ ಮಾತನಾಡ್ತಾರೆ ಅಂದ್ರೆ, ಅವರಿಗೆ ಸೋನಿಯಾ ಗಾಂಧಿ ಮೆಚ್ಚಿಸಬೇಕು. ಕಪಾಲಿ ಬೆಟ್ಟವನ್ನು ಪರಿವರ್ತಿಸಿದ್ದಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದರು. ಕಪಾಲಿ ಬೆಟ್ಟವನ್ನೇ ಪರಿವರ್ತನೆ ಮಾಡಿದ ಪಾರ್ಟಿಗಳಿಂದ ಇನ್ನೇನೂ ನಿರೀಕ್ಷೆ ಸಾಧ್ಯ.

ಮತಾಂತರ ಕಾಯ್ದೆಗೆ ಕಾಂಗ್ರೆಸ್ ವಿರೋಧವಾಗಿ ಮಾತನಾಡಿ, ಹಿಂದೂಗಳು ಮತಾಂತರವಾದರೆ ಕಾಂಗ್ರೆಸ್​ನವರ ವೋಟ್ ಬ್ಯಾಂಕ್ ಜಾಸ್ತಿಯಾಗುತ್ತೆ ಎಂಬ ಷಡ್ಯಂತ್ರನಾ? ಎಲ್ಲಿವರೆಗೂ ಮುಸ್ಲಿಂ ಅಲ್ಪ ಸಂಖ್ಯಾತರಾಗಿರುತ್ತಾರೋ, ಅಲ್ಲಿವರೆಗೂ ಕಾಂಗ್ರೆಸ್​ಗೆ ಮತ. ಮುಸ್ಲಿಮರು ಬಹುಸಂಖ್ಯಾತರು ಆದ ದಿನ ಅವರೆಲ್ಲರೂ ಎಂಐಎಂ, ಎಸ್​ಡಿಪಿಐ, ಪಿಎಫ್​ಐ, ಮುಸ್ಲಿಂ ಲೀಗ್​ಗಳ ವೋಟ್ ಬ್ಯಾಂಕ್ ಆಗ್ತಾರೆ.

ಮುಸ್ಲಿಮರು ಬಹುಸಂಖ್ಯಾತರಾಗುತ್ತಿದ್ದಂತೆ ಯಾವ ಜಾತ್ಯಾತೀತತೆನೂ ಇಲ್ಲ, ಯಾವ ಕಾಂಗ್ರೆಸ್ ಇಲ್ಲ. ಮತಾಂತರಕ್ಕೆ ಕುಮ್ಮಕ್ಕು ನೀಡುವ ಹೇಳಿಕೆಯಿದೆ. ಅವರಿಂದ ಇನ್ನೇನೂ ನಿರೀಕ್ಷೆ ಮಾಡೋಕೆ ಸಾಧ್ಯ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು