ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೇಕೆದಾಟು ನಡಿಗೆಗೆ ಡಿಕೆಶಿ ಜೊತೆಯಾಗಲಿದ್ದಾರೆ ನಾದಬ್ರಹ್ಮ ಹಂಸಲೇಖ

Twitter
Facebook
LinkedIn
WhatsApp
ಮೇಕೆದಾಟು ನಡಿಗೆಗೆ ಡಿಕೆಶಿ ಜೊತೆಯಾಗಲಿದ್ದಾರೆ ನಾದಬ್ರಹ್ಮ ಹಂಸಲೇಖ

ರಾಜಕೀಯ ಹಾಗೂ ಸಿನಿಮಾ ಎರಡೂ ಆಪ್ತಸ್ನೇಹಿತರಂತಿರುವ ರಂಗಗಳು. ರಾಜಕೀಯದವರೂ ಸಿನಿಮಾಗೆ ಎಂಟ್ರಿಕೊಡೋದು ಹಾಗೂ ಸಿನಿಮಾ ನಟನಟಿಯರು ರಾಜಕೀಯಕ್ಕೆ ಬರೋದು ಎರಡು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ. ಈಗ ರಾಜಕೀಯದ ಮಹತ್ವದ ಕಾರ್ಯಕ್ರಮವೊಂದಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಬಹಿರಂಗ ಬೆಂಬಲ ಘೋಷಿಸುವ ಮೂಲಕ ಈ ಬಾಂಧವ್ಯವನ್ನು ಸಾಬೀತುಪಡಿಸಿದ್ದು, ಹಂಸಲೇಖ ರಾಜಕೀಯಕ್ಕೆ ಬರ್ತಾರೆ ಅನ್ನೋ ಊಹಾಪೋಹಗಳಿಗೆ ಜೀವತುಂಬಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ‌.ಕೆ.ಶಿವಕುಮಾರ್ ಮೇಕೆದಾಟು ಯೋಜನೆಗೆ ಆಗ್ರಹಿಸಿ ಜನವರಿ ೯ ರಂದು ಪಾದಯಾತ್ರೆ ಆಯೋಜಿಸಿದ್ದು ಈ ಪಾದಯಾತ್ರೆಗೆ ಎಲ್ಲರನ್ನೂ ಆಹ್ವಾನಿಸಿ ಬೆಂಬಲ ಕೋರುತ್ತಿದ್ದಾರೆ. ಮೊನ್ನೆಯಷ್ಟೇ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ‌ ನೀಡಿದ್ದ ಡಿ.ಕೆ.ಶಿವಕುಮಾರ್ ಎಲ್ಲ ಸ್ಟಾರ್ ನಟರು ಹಾಗೂ ಚಲನಚಿತ್ರ ಮಂಡಳಿಯ ಬೆಂಬಲ ಕೋರಿದ್ದರು.

ಇದರ ಬೆನ್ನಲ್ಲೇ ಖಾಸಗಿ ವಾಹಿನಿಯ ಸರಿಗಮಪ ಕಾರ್ಯಕ್ರಮಕ್ಕೆ ಭೇಟಿ ನೀಡಿ ಅಲ್ಲಿಯೂ ಕೂಡ ತಮ್ಮ ಕಾರ್ಯಕ್ರಮದ ರೂಪುರೇಷೆ ವಿವರಿಸಿ ಯೋಜನೆಗೆ ಪಾದಯಾತ್ರೆಗೆ ಬೆಂಬಲ ಕೋರಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಇದೀಗ ಸಂಗೀತ ನಿರ್ದೇಶಕ ಹಂಸಲೇಖ ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಆಯೋಜಿಸಿರುವ ಪಾದಯಾತ್ರೆಗೆ ಬೆಂಬಲ ಘೋಷಿಸಿದ್ದಾರೆ. ಅಷ್ಟೇ ಅಲ್ಲ ಪಾದಯಾತ್ರೆಗಾಗಿ ಎರಡು ವಿಶೇಷ ಹಾಡನ್ನು ರಚಿಸಿಕೊಡುವುದಾಗಿ ಹಂಸಲೇಖ ಡಿಕೆಶಿಯವರಿಗೆ ಭರವಸೆ ನೀಡಿದ್ದಾರಂತೆ. ಅಷ್ಟೇ ಅಲ್ಲ ಹಂಸಲೇಖ ಬರೆಯೋ ಎರಡು ಹಾಡುಗಳಿಗೆ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಸಂಗೀತ ಸಂಯೋಜನೆ ಕೂಡ ಮಾಡಲಿದ್ದಾರಂತೆ.
ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಸಿದ್ಧ ರಾಮಯ್ಯ ನವರ ಜೊತೆ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ್ದ ಹಂಸಲೇಕ ಅವರು ಸಿದ್ಧು ಪರ ಬ್ಯಾಟಿಂಗ್ ಮಾಡಿದ್ದು, ಈಗ ಧರ್ಮೋಕ್ರಸಿ ಇದೆ.‌ಡೆಮೋಕ್ರಸಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದಿದ್ದರು. ಅಲ್ಲದೇ ಹಂಸಲೇಖ, ಪೇಜಾವರಶ್ರೀಗಳ ಬಗ್ಗೆ ಹೇಳಿದ ಮಾತಿನಲ್ಲಿ ತಪ್ಪೇನು ಇಲ್ಲ ಎಂದು ಸಿದ್ಧರಾಮಯ್ಯ ಹಂಸಲೇಖ ಬೆಂಬಲಕ್ಕೆ ನಿಂತಿದ್ದರು.
ಇದರ ಬೆನ್ನಲ್ಲೇ ಹಂಸಲೇಖ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತು ರಾಜಕೀಯ ವಲಯದಲ್ಲೇ ಕೇಳಿಬಂದಿದ್ದು ರಾಜಾಜಿನಗರ ಕ್ಷೇತ್ರದಿಂದ ಹಂಸಲೇಖ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು