ಭಾನುವಾರ, ಮೇ 19, 2024
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇಕೆದಾಟು ಪಾದಯಾತ್ರೆ 'ಡಿಕೆಶಿ'ಯವರ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ - ಬಿಜೆಪಿ ವ್ಯಂಗ್ಯ

Twitter
Facebook
LinkedIn
WhatsApp
ಮೇಕೆದಾಟು ಪಾದಯಾತ್ರೆ ‘ಡಿಕೆಶಿ’ಯವರ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ – ಬಿಜೆಪಿ ವ್ಯಂಗ್ಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಡಿ.ಕೆ. ಶಿವಕುಮಾರ್ ಅವರಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ ಮೂವತ್ತು ದಿನದಲ್ಲಿ ಇಂಗ್ಲೀಷ್ ಕಲಿಯುವುದು ಹೇಗೆ? ಎಂಬಂತಹ ಪುಸ್ತಕಗಳ ರೀತಿಯಲ್ಲಿ “ಪಾದಯಾತ್ರೆ ಮೂಲಕ ನಾಯಕರಾಗಿ” ಎಂಬ ಪುಸ್ತಕ ಬರೆಯಬಹುದೇನೋ?, ಮೇಕೆದಾಟು ಪಾದಯಾತ್ರೆ ಎಂಬುದು ಈಗ ಡಿ.ಕೆ. ಶಿವಕುಮಾರ್ ಅವರಿಗೆ ವ್ಯಕ್ತಿತ್ವ ವಿಕಸನ ಶಿಬಿರವಾಗಿ ಪರಿಣಮಿಸಿದೆ ಎಂದು ಬಿಜೆಪಿ ಕುಹಕವಾಡಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧವೂ ಕಿಡಿಕಾರಿರುವ ಬಿಜೆಪಿ ಕಾವೇರಿ ನೀರಿನ ಪ್ರತಿ ಹನಿಯಲ್ಲೂ ಈ ಭಾಗದ ಜನರ ಹಕ್ಕಿದೆ. ಇದು ಚಲಾವಣೆಯಾಗಬೇಕು. ಆದರೆ ಬೆಂಗಳೂರಿನಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಇದಕ್ಕೆ ಅಡ್ಡಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹೇಳಿದ್ದಾರೆ.ಒಂದು ರಾಜ್ಯದ ಉಸ್ತುವಾರಿಯಾದವರಿಗೆ ಕನಿಷ್ಠ ಮಾಹಿತಿ ಇಲ್ಲದಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದೆ.
ಸುರ್ಜೇವಾಲಾ ಅವರೇ, ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಸ್ಥಿತಿ “ಆಕಾಶ ನೋಡುವುದಕ್ಕೆ ನೂಕು ನುಗ್ಗಲು” ಎಂಬಂತಾಗಿದೆ ಎಂದು ಟೀಕಿಸಿದೆ.ನೀವು ಯಾರ ವಿರುದ್ಧ ಹೋರಾಟ ನಡೆಸಬೇಕೆಂಬುದನ್ನು ಮೊದಲು ನಿರ್ಧರಿಸಿ. ಆ ಮೇಲೆ ಪಾದಯಾತ್ರೆ ನಾಟಕ ಮುಂದುವರಿಸಿ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ