ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಾವ ಕೇಸನ್ನು ಮುಚ್ಚಿ ಹಾಕುತ್ತಿಲ್ಲ-ಇಂದ್ರಜಿತ್ ಲಂಕೇಶ್ ಗೆ ತಿರುಗೇಟು ನೀಡಿದ ನಟ ದರ್ಶನ್.

Twitter
Facebook
LinkedIn
WhatsApp
ಯಾವ ಕೇಸನ್ನು ಮುಚ್ಚಿ ಹಾಕುತ್ತಿಲ್ಲ-ಇಂದ್ರಜಿತ್ ಲಂಕೇಶ್ ಗೆ ತಿರುಗೇಟು ನೀಡಿದ ನಟ ದರ್ಶನ್.

ಬೆಂಗಳೂರು:ಹೋಟೆಲ್ ನಲ್ಲಿ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ , ಜೊತೆಗೆ ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಸೆಟೆಲ್ ಮಾಡಿಕೊಂಡು 25 ಕೋಟಿ ವಂಚನೆ ಕೇಸ್ ಮುಚ್ಚಿಹಾಕಿದ್ದಾರೆಂದು ಇಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್, “ನಾವು ಮಾತನಾಡಿಕೊಂಡು ಪ್ರಕರಣ ಮುಚ್ಚಿಹಾಕುತ್ತಿಲ್ಲ. ಪೊಲೀಸವರಿಗೆ ತನಿಖೆಗೆ ಸಮಯ ಕೊಡಬೇಕು ಅಲ್ವಾ? ಅದಕ್ಕೋಸ್ಕರ ನಾವು ಕಾಯುತ್ತಿದ್ದೇವೆ. ಇನ್ನೂ ಅರುಣಾಕುಮಾರಿಯನ್ನು ಯಾಕೆ ಮನೆಗೆ ಬಿಟ್ಟುಕೊಂಡರು? ಎಂದು ಇಂದ್ರಜಿತ್ ಪ್ರಶ್ನೆ ಕೇಳ್ತಾರೆ ನಾನು ಅರುಣಾಕುಮಾರಿ ಅವರು ಬ್ಯಾಂಕ್ ನವರು ಎಂದ್ರು ಅದಕ್ಕೆ ಮನೆಯೊಳಗೆ ಬಿಟ್ಟುಕೊಂಡಿದ್ದೇನೆ. ಯಾವುದೇ ವಂಚನೆ ಕೇಸ್ ಮುಚ್ಚಿಹಾಕಿಲ್ಲ. ಒಳಗಡೆ ಏನೂ ಮಾತನಾಡಿಲ್ಲ. ನಾನು ನಾವು ನಾವೇ ಮಾತನಾಡಿಕೊಳ್ಳುವುದು ಬೇಡ. ತನಿಖೆ ಆಗಲಿ ನಂತರ ಮಾತನಾಡೋಣ ಅಂದಿದ್ದೇನೆ. ಅರುಣಾಕುಮಾರಿ ಕರೆಟ್ಟಾಗಿದ್ದರೆ ಅವರೊಂದಿಗೆ ನಾನು ನಿಂತುಕೊಳ್ಳುತ್ತೇನೆ ಅಂತ ಹೇಳಿದ್ದೇನೆ” ಎಂದು ಇಂದ್ರಜಿತ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.
“ನಾನು ಯಾವ ಸಪ್ಲೈಯರ್ ಮೇಲೆ ಕೈ ಮಾಡಿಲ್ಲ. ಬೈದಿರೋದು ನಿಜ. ಊಟಕ್ಕೆ ಲೇಟ್ ಆಗಿದ್ದಕ್ಕೆ ಯಾಕಪ್ಪ ಲೇಟು ಅಂತ ಕೇಳಿದಿವಿ ಅಷ್ಟೇ. ಅದಕ್ಕೆ ರೆಕ್ಕೆ ಪುಕ್ಕ ಕಟ್ಟಿದ್ದಾರೆ. ಆರೋಪ ಮಾಡಲಿ, ಸಾಬೀತು ಮಾಡಲಿ. ಅವರಿಗೆ ಒಳ್ಳೆ ಕಾಂಟೆಕ್ಟ್ಸ್ ಇರಬಹುದು. ಸಾಬೀತು ಮಾಡಲಿ. ಹೋಟೆಲ್ ಮಾಲೀಕ ಸಂದೇಶ್ ಗೂ ನನಗೂ ಸಾವಿರ ಗಲಾಟೆ ಇದೆ. ಇಂದ್ರಜಿತ್ ಅವರು ಇನ್ವೆಸ್ಟಿಗೇಟರ್ ಇದನ್ನು ಮಾಡಲಿ ಒಳ್ಳೆದು” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು