ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ರಂಗಿನ ರಾಟೆ’ ಟ್ರೇಲರ್ ಬಿಡುಗಡೆ ಮಾಡಿದ ರಾಗಿಣಿ

Twitter
Facebook
LinkedIn
WhatsApp
‘ರಂಗಿನ ರಾಟೆ’ ಟ್ರೇಲರ್ ಬಿಡುಗಡೆ ಮಾಡಿದ ರಾಗಿಣಿ

ವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ ” (Rangina Rate) ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಾನು ಚಿತ್ರದ ಕೆಲವು ಸನ್ನಿವೇಶಗಳನ್ನು ನೋಡಿದ್ದೀನಿ. ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ರಾಗಿಣಿ ಹಾರೈಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ರಾಜೀವ್ ರಾಥೋಡ್ (Rajeev Rathore) ನನ್ನ ಅಳಿಯಂದಿರು. ಅವರ ಜೊತೆಗೆ ಮಂಡ್ಯದ ಇಬ್ಬರು, ಮೂವರು ಹುಡುಗರು ಇದರಲ್ಲಿರುವುದು ತಿಳಿದು ಖುಷಿಯಾಯಿತು. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಚೆನ್ನಾಗಿದೆ. ಚಿತ್ರ ಕೂಡ ನಿರೀಕ್ಷೆಗೂ ಮೀರಿ ಜಯಭೇರಿ ಬಾರಿಸಲಿ ಎಂದರು ಮಾಜಿ ಸಂಸದರಾದ ಶಿವರಾಮೇಗೌಡ.

ಏಳು ಪ್ರಮುಖಪಾತ್ರಗಳ ಸುತ್ತ ನಡೆಯುವ ಕಥೆಯಿದು. ಕೆಟ್ಟದ್ದನ್ನು  ಮಾಡಿದವರು ಇಲ್ಲೇ ಅನುಭವಿಸುತ್ತಾರೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಇಂದು ಟ್ರೇಲರ್ (Trailer) ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ನೋಡಿ ಪ್ರೋತ್ಸಾಹಿಸಿ ಎಂದು ನಿರ್ದೇಶಕ ಆರ್ಮುಗಂ ತಿಳಿಸಿದರು. 

ಇದೊಂದು ಕಾಡಿನಲ್ಲಿ ನಡೆಯುವ ಕಥೆ. ನನ್ನ ಜೊತೆಗಿರುವವರು ಅನಿವಾರ್ಯ ಕಾರಣದಿಂದ ಕಷ್ಟಕ್ಕೆ ಸಿಲುಕಿ ಕೊಳ್ಳುತ್ತಾರೆ. ಅವರನೆಲ್ಲಾ ಕಷ್ಟದಿಂದ ಪಾರು ಮಾಡುವ ಪಾತ್ರ ನನ್ನದು ಎಂದು ತಮ್ಮ ಪಾತ್ರದ ಬಗ್ಗೆ ರಾಜೀವ್ ರಾಥೋಡ್ ವಿವರಿಸಿದರು.  ನಿರ್ದೇಶಕ ಮುರಳಿ ಮೋಹನ್ (Muruli Mohan) ಸಹ ತಮಗೆ ಈ ಚಿತ್ರದಲ್ಲಿ ಉತ್ತಮ ಪಾತ್ರ ಸಿಕ್ಕಿರುವುದಾಗಿ ಹೇಳಿಕೊಂಡರು. ನಿರ್ಮಾಪಕಿ ಕವಿತಾ ಅರುಣ್ ಕುಮಾರ್,  ಸಹನಾಯಕಿ ಸ್ವಪ್ನ ಶೆಟ್ಟಿಗಾರ್, ಸಂತೋಷ್ ಮಳವಳ್ಳಿ ಸೇರಿದಂತೆ  ಚಿತ್ರತಂಡದ ಅನೇಕ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ಆಗಮಿಸಿದ್ದ ಅನೇಕ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.

ಆರ್ಮುಗಂ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿ ಸುವರ್ಣ ಛಾಯಾಗ್ರಹಣ ಹಾಗೂ ಚಂದ್ರು ಓಬ್ಬಯ್ಯ ಅವರ ಸಂಗೀತ ನಿರ್ದೇಶನವಿದೆ. ರಾಜೀವ್ ರಾಥೋಡ್, ಮುರಳಿ ಮೋಹನ್ (ಸಂತ), ದುನಿಯಾ ರಶ್ಮಿ, ಸಂತೋಷ್ ಮಳವಳ್ಳಿ, ಭವ್ಯ, ರಾಂಕಲ್ ಚಂದ್ರು, ಸ್ವಪ್ನ ಶೆಟ್ಟಿಗಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ