ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಸ್ತೆಯಲ್ಲಿ ಭತ್ತ ನಾಟಿ; ರಸ್ತೆಗುಂಡಿಯಲ್ಲಿ 20 ರೂಗೆ ಬೋಟ್‌ ರೈಡ್‌ ಪ್ರತಿಭಟನೆ!

Twitter
Facebook
LinkedIn
WhatsApp
ರಸ್ತೆಯಲ್ಲಿ ಭತ್ತ ನಾಟಿ; ರಸ್ತೆಗುಂಡಿಯಲ್ಲಿ 20 ರೂಗೆ ಬೋಟ್‌ ರೈಡ್‌ ಪ್ರತಿಭಟನೆ!

ಉದ್ಯೋಗಕ್ಕಾಗಿ ಜನರನ್ನು ಆಕರ್ಷಿಸುತ್ತಿದ್ದ ರಾಜಧಾನಿ ಬೆಂಗಳೂರು, ಇತ್ತೀಚೆಗೆ ಆಡಳಿತ ವೈಫಲ್ಯಗಳಿಂದ ಸಮಸ್ಯೆಗಳ ಆಗರವಾಗಿ ಮಾರ್ಪಡುತ್ತಿದೆ. ಕಸ, ಕೊಳಚೆ, ಗುಂಡಿಬಿದ್ದ ರಸ್ತೆಗಳು ಎಲ್ಲೆಂದರಲ್ಲಿ ಕಾಣುತ್ತಿವೆ. ಈ ಸಮಸ್ಯೆಗಳಿಂದ ಬೇಸತ್ತಿರುವ ಜನರು ವಿಭಿನ್ನ ರೀತಿಯ ಪ್ರತಿಭಟನೆಗೆ ಇಳಿದಿದ್ದಾರೆ.
ಈಗ ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗುಂಡಿಗಳಿಗೆ ನೀರು ತುಂಬಿ ಕೆರೆಗಳಂತೆ ಕಾಣಿಸುತ್ತಿವೆ. ಇದರಿಂದ ಕಂಗೆಟ್ಟಿರುವ ವಾಹನ ಸವಾರರಂತೂ ಬಿಬಿಎಂಪಿಗೆ ಇಡಿ ಶಾಪ ಹಾಕುತ್ತಲೇ ಇದ್ದಾರೆ. ಈ ನಡುವೆ, ಕೆಲವು ಪ್ರದೇಶಗಳ ನಿವಾಸಿಗರು, ಮಳೆ ಸುರಿದು ಕೊಚ್ಚೆ ನೀರು ತುಂಬಿದ್ದ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟಿಸಿದ್ದಾರೆ.

ಮಾತ್ರವಲ್ಲದೆ, 20 ರೂ. ಗಳಿಗೆ ಈ ಕೊಚ್ಚೆ ನೀರಿನ ಗುಂಡಿಗಳಲ್ಲಿ ತೆಪ್ಪವನ್ನೂ ಓಡಿಸಿದ್ದಾರೆ.
ಕನಕಪುರ ರಸ್ತೆ ಬಳಿಯ ಅಂಜನಾಪುರದಲ್ಲಿ(ವಾರ್ಡ್ ಸಂಖ್ಯೆ 196) ಈ ವಿಶಿಷ್ಟ ರೀತಿಯ ಪ್ರತಿಭಟನೆ ನಡೆದಿದೆ. ಬಿಬಿಎಂಪಿ ಹಾಗೂ ಬಿಜೆಪಿ ಶಾಸಕ ಎಂ. ಕೃಷ್ಣಪ್ಪ ಅವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು