ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಂಧ್: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

Twitter
Facebook
LinkedIn
WhatsApp
ಸಿಂಧ್: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ರಾಜಕಾರಣಿಯೊಬ್ಬರ ಸಂಬಂಧಿಕರ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿರೋದಾಗಿ ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ ಓರ್ವ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಒಳಗೊಂಡಿದ್ದ ಕುಟುಂಬವು ರಹರ್ಕಿ ಸಾಹಿಬ್ ಎಂಬ ಪ್ರದೇಶದ ದೇವಸ್ಥಾನದಿಂದ ಹಿಂದಿರುಗುತ್ತಿದ್ದಾಗ ಮೀರ್‌ಪುರ್ ಮಾಥೆಲೋ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಘೋಟ್ಕಿ ಬಳಿಯ ರೆಸ್ಟೋರೆಂಟ್‌ನಲ್ಲಿ ಅವರ ಮೇಲೆ ದಾಳಿ ನಡೆಸಲಾಯಿತು ಎಂದು ಎಕ್ಸ್ ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳೀಯ ರಾಜಕಾರಣಿಯೊಬ್ಬರ ಸೋದರ ಸಂಬಂಧಿ ಶಂಶೇರ್ ಪಿತಾಫಿ ಅವರ ವಾಹನವನ್ನು ತಾವು ಓವರ್ ಟೇಕ್ ಮಾಡಲು ಪ್ರಯತ್ನಿಸಿದಾಗ ಅವರು ನಮ್ಮನ್ನು ಹಿಂಬಾಲಿಸಿಕೊಂಡು ಬಂದರು ಎಂದು ಕುಟುಂಬದ ಆಪ್ತರು ಹೇಳಿದರು. ರೆಸ್ಟೋರೆಂಟ್ ವರೆಗೂ ಕುಟುಂಬವನ್ನು ಹುಡುಕಿಕೊಂಡು ಬಂದ ಎಂಎಲ್ ಎ ಸಂಬಂಧಿಗಳು ಕಾರನ್ನು ಒಡೆದು ಕುಟುಂಬಸ್ಥರನ್ನು ಗಾಯಗೊಳಿಸಿದ್ದಾಗಿ ಹೇಳಿದರು.

ದಾಳಿಕೋರರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪವಿದ್ದು, ದಾಳಿಕೋರರನ್ನು ಬಂಧಿಸಲಾಗುವುದು ಎಂದು ಸಿಂಧ್ ಪೊಲೀಸರು ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸರ್ವಾಧಿಕಾರಿ ಕಿಮ್ ಜಾಂಗ್ ಆರೋಗ್ಯ ಗಂಭೀರ, ಮಾಹಿತಿ ಬಹಿರಂಗ ಪಡಿಸಿದ ಸೋದರಿ!

ಸಿಂಧ್: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆ

ಉ.ಕೊರಿಯಾ: ಉತ್ತರ ಕೊರಿಯಾ ಸರ್ವಾಧಿಕಾರಿ ಕಿನ್ ಜಾಂಗ್ ಉನ್ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಉತ್ತರ ಕೊರಿಯಾದಲ್ಲಿ ಕೋವಿಡ್ ಸ್ಫೋಟಕ ಬೆನ್ನಲ್ಲೇ ಕಿನ್ ಜಾಂಗ್ ಉನ್ ಆರೋಗ್ಯ ಕ್ಷೀಣಿಸಿದೆ. ಉತ್ತರ ಕೊರಿಯಾದಲ್ಲೀಗ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯ ಏರಿಕೆಯಾಗಿದೆ. ಇದರ ನಡುವೆ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಕೂಡ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಿಮ್ ಜಾಂಗ್ ಉನ್ ಆರೋಗ್ಯ ಕುರಿತು ಸ್ವತಃ ಜಾಂಗ್ ಸಹೋದರಿ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಆದರೆ ಕಿಮ್ ಜಾಂಗ್ ಉನ್‌ರಲ್ಲಿ ಕೋವಿಡ್ ಕಾಣಿಸಿಕೊಂಡಿದೆಯಾ ಅನ್ನೋ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ತೀವ್ರ ಜ್ವರದಿಂದ ಬಳಲುತ್ತಿರುವ ಕಾರಣ ಕಿಮ್ ಜಾಂಗ್ ಉನ್ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸರ್ವಾಧಿಕಾರಿ ಸಹೋದರಿ ಕಿಮ್ ಯೋ ಜೊಂಗ್ ಆರೋಗ್ಯದ ಕುರಿತ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಕೋವಿಡ್ ಮೊದಲ ಅಲೆ ಬಳಿ ಕಿಮ್ ಜಾಂಗ್ ಉನ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿರಲಿಲ್ಲ. ಕಿಮ್ ಜಾಂಗ್ ಉನ್ ಕೂಡ ಯಾವುದೇ ಸಮಾರಂಭಗಳಲ್ಲಿ, ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಈ ಮಾತುಗಳಿಗೆ ಪುಷ್ಠಿ ಸಿಕ್ಕಿತ್ತು. ಆದರೆ ಈ ಬಾರಿ ಕಿಮ್ ಜಾಂಗ್ ಉನ್ ಆರೋಗ್ಯ ಕುರಿತು ಸ್ವತಃ ಸಹೋದರಿ ಮಾಹಿತಿ ನೀಡಿದ್ದಾರೆ. ಕಿಮ್ ಜಾಂಗ್ ಉನ್ ಗಂಭೀರವಾಗಿ ಆಸ್ವಸ್ಥಗೊಂಡಿದ್ದಾರೆ. ಆದರೆ ಜನರ ಮೇಲಿನ ಕಾಳಜಿಯಿಂದ ಒಂದು ಕ್ಷಣ ವಿಶ್ರಾಂತಿ ಪಡೆಯಲು ಇಚ್ಚಿಸುತ್ತಿಲ್ಲ ಎಂದು ಸಹೋದರಿ ಹೇಳಿದ್ದಾರೆ .

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ