ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜಸ್ಥಾನದ ನಾಗೌರ್ ಕೋಟೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಮೃತಿ ಇರಾನಿ ಪುತ್ರಿ

Twitter
Facebook
LinkedIn
WhatsApp
ರಾಜಸ್ಥಾನದ ನಾಗೌರ್ ಕೋಟೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಮೃತಿ ಇರಾನಿ ಪುತ್ರಿ

ಜೋಧ್‌ಪುರ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಜುಬಿನ್ ಇರಾನಿ ಅವರ ಪುತ್ರಿ ಶಾನೆಲ್ ಅವರು ಗುರುವಾರ ಅನಿವಾಸಿ ಭಾರತೀಯ ವಕೀಲ ಅರ್ಜುನ್ ಭಲ್ಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ರಾಜಸ್ಥಾನದ ನಾಗೌರ್ ಜಿಲ್ಲೆಯ 16ನೇ ಶತಮಾನದ ಖಿಮ್ಸರ್ ಕೋಟೆ(ಈಗ ಪಾರಂಪರಿಕ ಹೋಟೆಲ್ ಆಗಿದೆ)ಯಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ವಧು-ವರರ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಮಾತ್ರ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಳಿ ಮೇರಿನಲ್ಲಿ ಆಗಮಿಸಿದ ವರನನ್ನು ಸ್ಮೃತಿ ಇರಾನಿ, ಅವರ ಪತಿ ಜುಬಿನ್ ಇರಾನಿ, ರಾಜಸ್ಥಾನದ ಮಾಜಿ ಸಚಿವ ಗಜೇಂದ್ರ ಸಿಂಗ್ ಮತ್ತು ವಧುವಿನ ಕುಟುಂಬ ಸದಸ್ಯರು ಸ್ವಾಗತಿಸಿದರು. ಎರಡೂ ಕಡೆಯಿಂದ ಸುಮಾರು 50 ಅತಿಥಿಗಳನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ