ಮಂಗಳವಾರ, ಮೇ 21, 2024
ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜೇಂದ್ರಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾದರೆ, ಬಿಜೆಪಿಯಿಂದ ಎರಡು ಅಭ್ಯರ್ಥಿಗಳು ಕಣಕ್ಕೆ?

Twitter
Facebook
LinkedIn
WhatsApp
ರಾಜೇಂದ್ರಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾದರೆ, ಬಿಜೆಪಿಯಿಂದ ಎರಡು ಅಭ್ಯರ್ಥಿಗಳು ಕಣಕ್ಕೆ?

ಮಂಗಳೂರು: ಈ ಬಾರಿಯ ವಿಧಾನಪರಿಷತ್ತು ಚುನಾವಣೆ ಬಹಳಷ್ಟು ಕುತೂಹಲ ಮೂಡಿಸಿದೆ. ಸಹಕಾರಿ ನಾಯಕ ರಾಜೇಂದ್ರಕುಮಾರ್ ಅಖಾಡಕ್ಕೆ ಇಳಿದ ನಂತರ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ರಾಜೇಂದ್ರಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒಲವು ತೋರಿದ ನಂತರ ಪಕ್ಷದ ಹೈಕಮಾಂಡ್ ಅವರ ಹೆಸರನ್ನು ಪರಿಗಣನೆಗೆ ತೆಗೆದುಕೊಂಡಿದೆ. ಇದು ಹೊಸ ರಾಜಕೀಯ ಸಮೀಕರಣಕ್ಕೆ ಮುನ್ನುಡಿ ಬರೆದಿದೆ.

ಈ ಮೊದಲು ರಾಜೇಂದ್ರಕುಮಾರ್ ಸ್ವತಂತ್ರವಾಗಿ ಸ್ಪರ್ಧೆ ಮಾಡಿದರೆ ಬಿಜೆಪಿ ಹೆಚ್ಚುವರಿ ಮತಗಳನ್ನು ರಾಜೇಂದ್ರ ಕುಮಾರ್ ಗೆ
ನೀಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ಅಭ್ಯರ್ಥಿಯಾದರೆ, ಬಿಜೆಪಿ ಎರಡು ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂಬ ವರದಿಗಳು ಹರಿದಾಡುತ್ತಿವೆ.

ಬಿಜೆಪಿ ಹೈಕಮಾಂಡ್ 2 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಒಲವು ಹೊಂದಿದೆ ಎನ್ನಲಾಗುತ್ತಿದೆ. ಒಂದು ವೇಳೆ ಈ ರೀತಿಯಾದರೆ, ಬಿಜೆಪಿ ಇನ್ನೊಂದು ಅಭ್ಯರ್ಥಿ ರಾಜೇಂದ್ರಕುಮಾರ್ ಅವರೊಂದಿಗೆ ಸೆಣಸಾಟ ನಡೆಸಲಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಎರಡನೇ ಅಭ್ಯರ್ಥಿ ಕಾಂಗ್ರೆಸ್ಸಿನ ಅಭ್ಯರ್ಥಿಯ ಮೇಲೆ ನಿಂತಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಒಂದು ವೇಳೆ ಕಾಂಗ್ರೆಸ್ ಶಶಿಧರ ಹೆಗ್ಡೆ ಅವರನ್ನು ಅಭ್ಯರ್ಥಿ ಮಾಡಿದರೆ, ರಾಜೇಂದ್ರಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಒಟ್ಟಿನಲ್ಲಿ ಏನೇ ಆದರೂ ಮೂರು ಪ್ರಬಲ ಅಭ್ಯರ್ಥಿಗಳು ಈ ಬಾರಿ ಸ್ಪರ್ಧಿಸುವುದು ಖಚಿತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು