ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯಸಭೆ: ಮಸೂದೆ ಅಂಗೀಕಾರಕ್ಕೆ ಎನ್ ಡಿಎ ಮುಂದಿದೆ ಕಠಿಣ ಹಾದಿ, ಬಿಜೆಡಿ, ವೈಎಸ್ ಆರ್ ಸಿಪಿ ಮೇಲೆ ಬಿಜೆಪಿ ಅವಲಂಬನೆ

Twitter
Facebook
LinkedIn
WhatsApp
ರಾಜ್ಯಸಭೆ: ಮಸೂದೆ ಅಂಗೀಕಾರಕ್ಕೆ ಎನ್ ಡಿಎ ಮುಂದಿದೆ ಕಠಿಣ ಹಾದಿ, ಬಿಜೆಡಿ, ವೈಎಸ್ ಆರ್ ಸಿಪಿ ಮೇಲೆ ಬಿಜೆಪಿ ಅವಲಂಬನೆ

ಉಪ ಸಭಾಪತಿ ಹರಿವಂಶ್ ಸೇರಿದಂತೆ ಜೆಡಿಯುನ ಐವರು ಸದಸ್ಯರು ರಾಜ್ಯಸಭೆಯಲ್ಲಿದ್ದಾರೆ. ಹರಿವಂಶ್ ಅವರ ಭವಿಷ್ಯ ಇದೀಗ ಅಡ್ಡ ಕತ್ತರಿಯಲ್ಲಿ ಸಿಲುಕಿದೆ. ಅವರ ಪಕ್ಷ  ಎನ್ ಡಿಎ ಮೈತ್ರಿ ಕಡಿದುಕೊಂಡಿದ್ದರೂ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಆದಾಗ್ಯೂ ಅವರು ಸೋಮನಾಥ್ ಚಟರ್ಜಿ ಅವರಂತೆಯೇ  ಅದೇ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಸೋಮನಾಥ್ ಚಟರ್ಜಿ ಸಿಪಿಐ(ಎಂ) ನಿಂದ ಅಮಾನತುಗೊಂಡ ನಂತರವೂ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು.

ಲೋಕಸಭೆಯಲ್ಲಿ ಜೆಡಿಯುನ 16 ಸಂಸದರಿದ್ದಾರೆ. ಆದರೆ, ಕೆಳಮನೆಯಲ್ಲಿ ಬಿಜೆಪಿಗೆ ಬಹುಮತವಿದೆ. ಆದರೆ, ರಾಜ್ಯಸಭೆಯಲ್ಲಿ ಬಹುಮತ ಹೊಂದಿಲ್ಲ. ಮೇಲ್ಮನೆಯಲ್ಲಿ ಬಿಜೆಪಿ ಕೇವಲ 91 ಸದಸ್ಯರನ್ನು ಹೊಂದಿದೆ. ಎರಡು ಪಕ್ಷೇತರರು, ಎಐಎಡಿಎಂಕೆಯ ನಾಲ್ವರು ಸದಸ್ಯರು ಒಳಗೊಂಡಂತೆ ಒಟ್ಟಾರೇ 110 ಸಂಸದರ ಬೆಂಬಲವನ್ನು ಬಿಜೆಪಿ ಹೊಂದಿದೆ.

245 ಸದಸ್ಯ ಬಲದ ರಾಜ್ಯಸಭೆಯಲ್ಲಿ ಸರಳ ಬಹುಮತಕ್ಕೆ ಬಿಜೆಪಿಗೆ 123 ಸದಸ್ಯರ ಬೆಂಬಲದ ಅಗತ್ಯವಿದೆ. ಇದಕ್ಕಾಗಿ ಈಗ ಮೂವರು ಸ್ವತಂತ್ರ ಅಭ್ಯರ್ಥಿಗಳು ಅಥವಾ ಬಿಜೆಡಿ, ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮೇಲೆ ಅವಲಂಬನೆಯಾಗಬೇಕಾಗಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷ ತಲಾ ಒಂಬತ್ತು ಸದಸ್ಯರನ್ನು ಹೊಂದಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಕೆಲವು ಕಾಯ್ದೆಗಳಿಗೆ ಆಡಳಿತರೂಢ ಪಕ್ಷವನ್ನು ಇವರು ಬೆಂಬಲಿಸಿದ್ದಾರೆ. ಎನ್ ಡಿಎ ಮಿತ್ರಕೂಟದ ಇತರ ಪ್ರಾದೇಶಿಕ ಪಕ್ಷಗಳ  ಎಂಟು ಸದಸ್ಯರು ಕೂಡಾ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಅಲ್ಲದೇ ಅಸ್ಸಾಂನ ಅಜಿತ್ ಕುಮಾರ್ ಭುಯನ್ ಮತ್ತು ಹರಿಯಾಣದ ಕಾರ್ತಿಕೇಯ ಶರ್ಮಾ ಕೂಡಾ ಎನ್ ಡಿಎ ಮೈತ್ರಿಕೂಟದಲ್ಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist