ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಮನವಿ

Twitter
Facebook
LinkedIn
WhatsApp
ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಮನವಿ

ಆಸ್ಪತ್ರೆಗೆ ರೋಗಿಗಳನ್ನು ಕರೆದುಕೊಂಡು ಬರುವ ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಮೋಟಾರ್ ಎಂಡ್ ಜನರಲ್ ಮಜುರ್ ಸಂಘ (ರಿ) ಬಿ ಎಂ ಎಸ್ ಬಂಟ್ವಾಳ ಶಾಖೆ ವತಿಯಿಂದ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಮನವಿ ಸಲ್ಲಿಸಿದ್ದಾರೆ.

ಆಸತ್ರೆಗೆ ರೋಗಿಗಳನ್ನು ಕರೆದುಕೊಂಡು ಬರುವವರು, ರೋಗಿಗಳನ್ನು ಭೇಟಿಯಾಗಲು ಬರುವವರು ಹೆಚ್ಚಾಗಿ ರಿಕ್ಷಾದಲ್ಲಿ ಕರೆದುಕೊಂಡು ಬಂದು ಬಳಿಕ ರಿಕ್ಷಾಗಳನ್ನು ಅಲ್ಲೇ ಪಾರ್ಕಿಂಗ್ ಮಾಡುತ್ತಾರೆ. ಆದ್ರೆ ಆಸ್ಪತ್ರೆಯವರು ಅವಕಾಶ ನೀಡದ ಕಾರಣ ರಿಕ್ಷಾ ಚಾಲಕರಿಗೆ ಹಾಗೂ ಮಾಲಕರಿಗೆ ತುಂಬಾ ಸಮಸ್ಯೆಯಾಗಿದೆ. ಕೆಲವು ರೋಗಿಗಳು ಚಿಕಿತ್ಸೆಗಾಗಿ ರಿಕ್ಷಾದಲ್ಲಿ ಬಂದು ಚಿಕಿತ್ಸೆ ಮುಗಿದ ಮೇಲೆ ಅದೇ ರಿಕ್ಷಾದಲ್ಲಿ ಮನೆಗೆ ಹೋಗುತ್ತಾರೆ. ಮಾತ್ರವಲ್ಲದೇ ರಿಕ್ಷಾಗಳನ್ನು ಎಂಗೇಜ್ ಮಾಡಿ ಆಸ್ಪತ್ರೆಗೆ ಬರುತ್ತಿದ್ದು, ರೋಗಿಗಳನ್ನು ಭೇಟಿ ಮಾಡಿ ವಾಪಾಸು ಅದೇ ರಿಕ್ಷಾದಲ್ಲಿ ಹೋಗಲೆಂದು ರಿಕ್ಷಾದಲ್ಲಿ ಬರುವವರಿಗೂ ಇದರಿಂದಾಗಿ ತುಂಬಾ ಸಮಸ್ಯೆಯಾಗಿದೆ. 

ಆಟೋ ಚಾಲಕರ ಸಂಬಂಧಿಕರು, ಹಾಗೂ ಮನೆಯವರು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಆಟೋದಲ್ಲಿ ಬಂದು ರೋಗಿಗಳಿಗೆ ಬೇಕಾದ ಊಟ ಹಾಗೂ ಅಗತ್ಯದ ಸಾಮಾಗ್ರಿಗಳನ್ನು ತಂದು ಬರುವ ಸಂದರ್ಭದಲ್ಲಿ ಕೂಡಾ ರಿಕ್ಷಾಗಳಿಗೆ ಒಳಗೆ ಪ್ರವೇಶ ಇಲ್ಲದ್ದರಿಂದ, ತಮ್ಮ ರಿಕ್ಷಾವನ್ನು ಮಾರ್ಗ ದ ಬದಿಯಲ್ಲಿ ನಿಲ್ಲಿಸಿ, ಅಲ್ಲಿಂದ ಬೇರೆ ಬಾಡಿಗೆ ರಿಕ್ಷಾದಲ್ಲಿ ರೋಗಿಗಳ ಸಾಮಾಗ್ರಿಗಳನ್ನು ಆಸ್ಪತ್ರೆಗೆ ತಲುಪಿಸುವ ಪರಿಸ್ಥಿತಿ ಬಂದಿದೆ. ಮಾರ್ಗದ ಬದಿಯಲ್ಲಿ ರಿಕ್ಷಾ ನಿಲ್ಲಿಸಿದ್ದಕ್ಕೆ ಪೊಲೀಸರಿಗೂ ಶುಲ್ಕವನ್ನು ಪಾವತಿಸುವಂತಾಗಿದೆ. ತಮ್ಮ ಈ ನೀತಿಯಿಂದಾಗಿ ಬಡ ರಿಕ್ಷಾ ಚಾಲಕರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಬೇರೆ ಎಲ್ಲಾ ಆಸ್ಪತ್ರೆಯಲ್ಲಿ ರಿಕ್ಷಾದವರಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ತಮ್ಮ ಆಸತ್ರೆಯಲ್ಲಿ ಈ ತಾರತಮ್ಯ ಏಕೆ ಎಂದು ಆರೋಪಿಸಿದ್ದಾರೆ. ಇನ್ನಾದರೂ ಬಡ ರಿಕ್ಷಾ ಚಾಲಕರ ಸಮಸ್ಯೆಯನ್ನು ಮನಗಂಡು ಆಸತ್ರೆಯಲ್ಲೂ ರಿಕ್ಷಾಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist