ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೂಪಾಂತರಿ ಒಮಿಕ್ರಾನ್​ ಗೆ ಭಾರತದಲ್ಲಿ ಮೊದಲ ಬಲಿ

Twitter
Facebook
LinkedIn
WhatsApp
ರೂಪಾಂತರಿ ಒಮಿಕ್ರಾನ್​ ಗೆ ಭಾರತದಲ್ಲಿ ಮೊದಲ ಬಲಿ

ನವದೆಹಲಿ: ವಿಶ್ವವನ್ನು ಕಾಡುತ್ತಿರುವ ಕೊರೊನಾವೈರಸ್​ ಇದೀಗ ರೂಪಾಂತರಿ ವೈರಸ್​ಗಳ ರೂಪ ತಾಳಿ ಮತ್ತೆ ವಿಶ್ವವನ್ನು ಕಂಗೆಡಿಸುತ್ತಿದೆ. ಹೊಸದಾಗಿ ಪತ್ತೆಯಾಗಿರುವ ಕೊವಿಡ್ ರೂಪಾಂತರಿಯಾದ ಒಮಿಕ್ರಾನ್​ ಮನುಕುಲಕ್ಕೆ ಇದೀಗ ಮಾರಣಾಂತಿಕವಾಗಿ ಪರಿಣಮಿಸುತ್ತಿದ್ದು ರೂಪಾಂತರಿ ಒಮಿಕ್ರಾನ್​ ಗೆ ಭಾರತದಲ್ಲಿ ಮೊದಲ ಬಲಿಯಾಗಿದೆ.

ಕೊವೀಡ್ ರೂಪಾಂತರಿ ಒಮಿಕ್ರೋನ್ ನಿಂದ ಪ್ರಾಣಕ್ಕೆ ಸಂಚಕಾರವಿಲ್ಲ ಎನ್ನುವ ತಜ್ಞರ ವರದಿಗಳ ನಡುವೆಯೇ ಒಮಿಕ್ರಾನ್ ಗೆ ರಾಜಸ್ತಾನದಲ್ಲಿ ಮೊದಲ ಸಾವು ದಾಖಲಾಗಿದೆ. ಪಶ್ಚಿಮ ರಾಜ್ಯವಾದ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಓಮಿಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ತನ್ನ ಮೊದಲ ಕೋವಿಡ್ -19 ಸಾವನ್ನು ಬುಧವಾರ ದಾಖಲಿಸಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉದಯಪುರದಲ್ಲಿ ಲಕ್ಷ್ಮೀನಾರಾಯಣನಗರದ 73 ವರ್ಷ ವ್ಯಕ್ತಿ ಓಮಿಕ್ರಾನ್ ಗೆ ಬಲಿಯಾಗಿದ್ದು ಡಿಸೆಂಬರ್ 15 ರಂದು ಕೋವಿಡ್‌ಗೆ ಪಾಸಿಟಿವ್ ದೃಢಪಟ್ಟಿತ್ತು. ಇವರು ಮಧುಮೇಹ, ಅಧಿಕ ರಕ್ತದೊತ್ತಡ ಬಳಲುತ್ತಿದ್ದರು. ಕೊವೀಡ್ ದೃಢವಾದ ದಿನದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿತ್ತು. ಈ ನಡುವೆ ಡಿ. 21ರಂದು ಕೋವಿಡ್ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಕಂಡುಬಂದಿದೆ. ಡಿ. 25 ರಂದು ಜೀನೋಮ್ ಸೀಕ್ವೆನ್ಸಿಂಗ್ ಫಲಿತಾಂಶ ಬಂದಿದ್ದು ಓಮಿಕ್ರಾನ್ ರೂಪಾಂತರ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಭಾರತ ಸೇರಿದಂತೆ ಪ್ರಪಂಚದ ಹೆಚ್ಚಿನ ದೇಶಗಳಲ್ಲಿ ಈಗಾಗಲೇ ಒಮಿಕ್ರಾನ್​ ಸೋಂಕು ಆವರಿಸಿದೆ. ಡೆಲ್ಟಾ ವೈರಸ್​ಗಿಂತಲೂ 5 ಪಟ್ಟು ವೇಗವಾಗಿ ಈ ಒಮಿಕ್ರಾನ್​ ವೈರಸ್ ಹರಡುತ್ತಿದ್ದು, ದೇಶದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಉಂಟಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು