ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಕ್ನೋ ಹೋಟೆಲ್ ಬೆಂಕಿ ದುರಂತ; ಮದುವೆ ನಿಶ್ಚಯವಾಗಿದ್ದ ಜೋಡಿ ಸಾವಿನಲ್ಲಿ ಒಂದಾದರು!

Twitter
Facebook
LinkedIn
WhatsApp

ಲಕ್ನೋ: ಲಕ್ನೋದ ಲೆವಾನಾ ಸೂಟ್ಸ್ ಹೋಟೆಲ್​ನಲ್ಲಿ ಬೆಂಕಿ ದುರಂತ ಸಂಭವಿಸಿ ನಾಲ್ಕು ಜನರು ಸಾವನ್ನಪ್ಪಿ, ಕನಿಷ್ಠ 10 ಮಂದಿ ಗಾಯಗೊಂಡಿದ್ದರು. ಈ ಹೋಟೆಲ್​ನಲ್ಲಿ ಮೃತಪಟ್ಟವರ ಪೈಕಿ ಮದುವೆ ನಿಶ್ಚಯವಾಗಿದ್ದ ಒಂದು ಹೊಸ ಜೋಡಿಯೂ ಇತ್ತು ಎಂಬುದು ಈಗ ಬೆಳಕಿಗೆ ಬಂದಿದೆ.

ಲಕ್ನೋ ಹೋಟೆಲ್ ಬೆಂಕಿ ದುರಂತ; ಮದುವೆ ನಿಶ್ಚಯವಾಗಿದ್ದ ಜೋಡಿ ಸಾವಿನಲ್ಲಿ ಒಂದಾದರು!

ಲಕ್ನೋದ ನಾಕಾ ಹಿಂದೋಲಾ ಪ್ರದೇಶದ ನಿವಾಸಿ ಗುರ್ನೂರ್ ಸಿಂಗ್ ಆನಂದ್ (28) ಮತ್ತು ಸಾಹಿಬಾ ಕೌರ್ (26) ಅವರು ಲೆವಾನಾ ಸೂಟ್ಸ್ ಹೋಟೆಲ್‌ನಲ್ಲಿ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಹೋಗಿದ್ದರು. ಬರ್ತ್​ಡೇ ಪಾರ್ಟಿ ಬಳಿಕ ಅವರಿಬ್ಬರೂ ಅಲ್ಲೇ ಉಳಿದುಕೊಂಡಿದ್ದರು. ಆಗ ಈ ದುರಂತ ಸಂಭವಿಸಿದೆ.

ಡಿಸೆಂಬರ್‌ನಲ್ಲಿ ವಿವಾಹವಾಗಲಿದ್ದ ಅವರಿಬ್ಬರಿಗೂ ಈಗಾಗಲೇ ನಿಶ್ಚಿತಾರ್ಥವಾಗಿತ್ತು. ತಮ್ಮ ಮದುವೆಯ ಶಾಪಿಂಗ್‌ಗಾಗಿ ದೆಹಲಿಗೆ ಪ್ರಯಾಣಿಸಲು ಪ್ಲಾನ್ ಮಾಡಿದ್ದರು. ಆದರೆ ವಿಧಿಯ ಆಟ ಬೇರೆಯದೇ ಇತ್ತು. ಮದುವೆಯಾಗಿ ಜೀವನಪೂರ್ತಿ ಒಟ್ಟಿಗಿರಬೇಕೆಂದುಕೊಂಡಿದ್ದ ಜೋಡಿ ಇದೀಗ ಸಾವಿನಲ್ಲಿ ಒಂದಾಗಿದೆ ಎಂದು ಅವರ ಸಂಬಂಧಿಕರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ