ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವರದಕ್ಷಿಣೆ ಕಿರುಕುಳ ಆರೋಪ. ಮಂಗಳೂರಿನಲ್ಲಿ ನಾಲ್ವರ ಬಂಧನ.

Twitter
Facebook
LinkedIn
WhatsApp
ವರದಕ್ಷಿಣೆ ಕಿರುಕುಳ ಆರೋಪ.  ಮಂಗಳೂರಿನಲ್ಲಿ ನಾಲ್ವರ ಬಂಧನ.

ಮಂಗಳೂರು: ಮಹಿಳೆಯೋರ್ವರಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪಕ್ಕ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ಅತ್ತೆ, ಮಾವ ಸೇರಿದಂತೆ ನಾಲ್ವರನ್ನು ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಗರದ ಎಮ್ಮೆಕೆರೆಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ನಫೀಸಾ, ಫಾತಿಮಾ ಮಹಮ್ಮದ್‌, ಮುಹಮ್ಮದ್‌‌ ಅಬ್ದುಲ್‌‌ ಖಾದರ್‌, ಉಮೈರಾ ಬಾನು ಎಂದು ಗುರುತಿಸಲಾಗಿದೆ.

ಹೆಚ್ಚು ವರದಕ್ಷಿಣೆ ತರುವಂತೆ ಒತ್ತಾಯಿಸಿ ನನಗೆ ಪತಿ, ಅತ್ತೆ, ಮಾವ, ನಾದಿನಿಯರು ಸೇರಿ 9 ಮಂದಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಮಂಗಳೂರಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ನಗರದ ಎಮ್ಮೆಕೆರೆಯ ಫಾತಿಮಾ ಝಾಹಿದಾ (23) ದೂರು ನೀಡಿದ್ದಾರೆ.
ದೂರಿನಂತೆ ಫಾತಿಮಾ ಝಾಹಿದಾರ ಪತಿ, ಮೂಲತಃ ಉಪ್ಪಳದ ಪ್ರಸಕ್ತ ಗೋವಾದಲ್ಲಿ ನೆಲೆಸಿರುವ ಮುಹಮ್ಮದ್‌‌ ತಾಜುದ್ದೀನ್‌‌‌, ಮಾವ ಮುಹಮ್ಮದ್‌ ಅಬ್ದುಲ್‌ ಖಾದರ್‌‌‌, ಅತ್ತೆ ನಫೀಸಾ, ನಾದಿನಿ ಉಮೈರಾ ಬಾನು ಹಾಗೂ ಉಮೈರಾ ಬಾನು ಅವರ ಪತಿ ಫೈಝಲ್‌ ವಿರುದ್ದ ಪ್ರಕರಣ ದಾಖಲಾಗಿತ್ತು.

ತಾಜುದ್ದೀನ್‌ ಎರಡನೇ ವಿವಾಹವಾಗಿದ್ದು, ವಿವಾಹಕ್ಕೆ ಸಹಕರಿಸಿದ್ದ ಮಂಗಳೂರಿನ ರಫೀಕ್‌, ಎರಡನೇ ಪತ್ನಿ ನಫೀನಾ, ಆಕೆಯ ತಂದೆ ಶಾಮಿಲ್‌‌, ತಾಯಿ ಬದ್ರು ಮೇಲು ಕೂಡಾ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದರು.
ಕರ್ತವ್ಯಕ್ಕೆ ಅಡ್ಡಿ:
ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಆರೋಪಿಗಳ ಮನೆಗೆ ನೋಟಿಸ್‌ ನೀಡಲು ಹೋದ ಮಹಿಳಾ ಹೆಡ್‌ಕಾನ್ಸ್‌ಟೇಬಲ್‌‌‌ ಶ್ರೀಲತಾ ಕರ್ತವ್ಯಕ್ಕೆ ಆರೋಪಿಗಳು ಅಡ್ಡಿಪಡಿಸಿದ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ನೋಟಿಸ್‌ ಪಡೆಯಲು ಆರೋಪಿ ಮುಹಮ್ಮದ್‌ ತಾಜುದ್ದೀನ್‌ ನಿರಾಕರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು