ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಟ್ಸಾಪಲ್ಲಿ ಹೊಸ ಫೀಚರ್ ಬಂದಿದೆ.. ! ಗಮನಿಸಿದ್ದೀರಾ..?

Twitter
Facebook
LinkedIn
WhatsApp
ವಾಟ್ಸಾಪಲ್ಲಿ ಹೊಸ ಫೀಚರ್ ಬಂದಿದೆ.. ! ಗಮನಿಸಿದ್ದೀರಾ..?

ಸೋಷಿಯಲ್ ಮೀಡಿಯಾದಲ್ಲಿ ದಿನದಿಂದ ದಿನಕ್ಕೆ ಅಪ್ಡೇಟ್ ಆಗುತ್ತಲೇ ಇರುತ್ತೆ. ಒಂದಿಲ್ಲೊಂದು ಹೊಸ ಫೀಚರ್ಸ್ ಬರುತ್ತಲೇ ಇರುತ್ತೆ. ಅದರಲ್ಲೂ ಹೆಚ್ಚು ಬಳಕೆಯಲ್ಲಿರುವ ವಾಟ್ಸಾಪ್‍ನಲ್ಲಂತು ಅಚ್ಚರಿಯ ಫೀಚರ್‍ಗಳನ್ನ ಕೊಡೋದ್ರಲ್ಲಿ ಸಂಸ್ಥೆ ಸದಾ ಮುಂದೆ ಇದೆ.

ಇದೀಗ ಬಂದಿರುವ ಹೊಸ ಫೀಚರ್ ಏನಂದ್ರೆ ಸ್ನೇಹಿತರ ಸ್ಟೇಟಸ್‍ಗಳಿಗೆ ಇಮೋಜಿ ರಿಯಾಕ್ಷನ್ ಮಾಡುವ ಅವಕಾಶ. ಅರೆ. ! ಅದು ಮೊದಲೇ ಇತ್ತಲ್ವಾ ಅಂತ ನೀವು ಕೇಳ್ಬೋದು. ಮೊದಲೇ ಇತ್ತು, ಸ್ಟೇಟಸ್‍ಗೆ ರಿಪ್ಲೈ ಮಾಡುವ ಆಯ್ಕೆಯನ್ನ ಒತ್ತಿ ನಂತರ ಇಮೋಜಿ ಸೆಕ್ಷನ್‍ಗೆ ಹೋಗಿ ಅದರಲ್ಲಿ ನಮಗಿಷ್ಟ ಬಂದ ಇಮೋಜಿಯನ್ನು ಕಳುಹಿಸುವ ಅವಕಾಶ ಇತ್ತು. .

ವಾಟ್ಸಾಪಲ್ಲಿ ಹೊಸ ಫೀಚರ್ ಬಂದಿದೆ.. ! ಗಮನಿಸಿದ್ದೀರಾ..?

ಈಗಿನ ಹೊಸ ಅಪ್ಡೇಟ್ ಏನಂದ್ರೆ, ಸ್ಟೇಟಸ್‍ಗೆ ರಿಪ್ಲೈ ಆಯ್ಕೆಯನ್ನು ಒತ್ತಿದ ತಕ್ಷಣ ಮೇಲ್ಭಾಗದಲ್ಲಿ ಎಂಟು ಇಮೋಜಿಗಳು ಕಾಣುತ್ತವೆ. ಅದರ ಮೇಲೆ ಒತ್ತಿದರೆ ಅದು ನೇರವಾಗಿ ನಮ್ಮ ಸ್ನೇಹಿತರಿಗೆ ಹೋಗುತ್ತೆ. ನಿಮ್ಮ ಮೊಬೈಲ್‍ನಲ್ಲಿ ಈ ಫೀಚರ್ ಇನ್ನೂ ಕಾಣುತ್ತಿಲ್ಲ ಅಂತಾದ್ರೆ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ವಾಟ್ಸಾಪ್ ಅನ್ನು ಅಪ್ಡೇಟ್ ಮಾಡಿಕೊಳ್ಳಿ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ