ಭಾನುವಾರ, ಮೇ 19, 2024
ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿ ವಿ ಪುರಂ ಫುಡ್ ಸ್ಟ್ರೀಟ್ ನಲ್ಲಿ ಆಹಾರ ಸವಿದ ವಿದೇಶಾಂಗ ಸಚಿವ ಎಸ್. ಜೈಶಂಕರ್

Twitter
Facebook
LinkedIn
WhatsApp
ವಿ ವಿ ಪುರಂ ಫುಡ್ ಸ್ಟ್ರೀಟ್ ನಲ್ಲಿ ಆಹಾರ ಸವಿದ ವಿದೇಶಾಂಗ ಸಚಿವ ಎಸ್. ಜೈಶಂಕರ್ 

ಬೆಂಗಳೂರು: ಬೆಂಗಳೂರಿನ ಹೆಸರಾಂತ ವಿವಿ ಪುರಂ ಫುಡ್ ಸ್ಟ್ರೀಟ್ ಗೆ ಭೇಟಿ ನೀಡಿದ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ , ಕೆಲ ತಿಂಡಿಗಳನ್ನು ಸವಿದರು. ಫುಡ್ ಸ್ಟ್ರೀಟ್ ಗೆ ಆಗಮಿಸಿದ್ದ ಆಹಾರ ಪ್ರಿಯರು, ಜನರೊಂದಿಗೆ ಕೆಲ ಸಮಯ ಮಾತನಾಡುವ ಮೂಲಕ ಇಲ್ಲಿನ ಆಹಾರದ ಬಗ್ಗೆ ಮಾಹಿತಿ ಪಡೆದರು.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಸಚಿವರು,   ಜನಪ್ರಿಯ ಆಹಾರ ಬ್ಲಾಗರ್ ಕೃಪಾಲ್ ಅಮಣ್ಣ ಅವರೊಂದಿಗೆ ಬೆಂಗಳೂರಿನ ಪ್ರಸಿದ್ಧ ವಿ ವಿ ಪುರಂ ಫುಡ್ ಸ್ಟ್ರೀಟ್ ಗೆ ಭೇಟಿ ಕೊಟ್ಟೆ.  ಈ ಜಾಗ ಇಂದ್ರಿಯಗಳಿಗೆ ನಿಜವಾದ ಸತ್ಕಾರ ಹಾಗೂ ನಗರದ ಪಾಕಶಾಲೆಯ ಇತಿಹಾಸದ ಉಗ್ರಾಣ ಎಂದು ಬರೆದುಕೊಂಡಿದ್ದಾರೆ.

ಜನಪ್ರಿಯ ಆಹಾರ ಬ್ಲಾಗರ್ ಕೃಪಾಲ್ ಅಮಣ್ಣ ಅವರೊಂದಿಗೆ ಬೆಂಗಳೂರಿನ ಪ್ರಸಿದ್ಧ ವಿ ವಿ ಪುರಂ ಫುಡ್ ಸ್ಟ್ರೀಟ್ ಗೆ ಭೇಟಿ ಕೊಟ್ಟೆ. ಇದಕ್ಕೂ ಮುನ್ನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ  ವಿದ್ಯಾರ್ಥಿಗಳೊಂದಿಗೆ ವಿಶ್ವ ರಾಜಕೀಯದ ಕುರಿತು ಸಂವಾದದಲ್ಲಿ ಪಾಲ್ಗೊಂಡರು. ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ವಿದ್ಯಾರ್ಥಿಗಳ ಅಪಾರವಾದ ಆಸಕ್ತಿಯನ್ನು ಅರಿತು ತುಂಬಾ ಸಂತೋಷವಾಯಿತು. ನಮ್ಮ ಮುಂಬರುವ ಪೀಳಿಗೆಗಳು ಹೆಚ್ಚು ಜಾಗತೀಕರಣದ ಪ್ರಪಂಚಕ್ಕಾಗಿ ಹೊಂದಿಕೊಳ್ಳಲು ಚೆನ್ನಾಗಿ ತಯಾರಿ ನಡೆಸಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಪಿಇಎಸ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಕೃತಕ ಬುದ್ದಿಮತ್ತೆ  ಮತ್ತು     ಡ್ರೋನ್  ತಂತ್ರಜ್ಞಾನಗಳ ಬಳಕೆ  ಮೋದಿ ಸರ್ಕಾರವು ನಮ್ಮ ಯುವಕರಲ್ಲಿ ಇರಿಸಿರುವ ನಂಬಿಕೆಯನ್ನು ಧೃಡಿಕರಿಸುತ್ತದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ