ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಂಡೀಸ್‌ ಎದುರು 2ನೇ ಒಡಿಐ ಗೆದ್ದರೆ ವಿಶ್ವ ದಾಖಲೆ ನಿರ್ಮಿಸಲಿರುವ ಭಾರತ!

Twitter
Facebook
LinkedIn
WhatsApp
ವಿಂಡೀಸ್‌ ಎದುರು 2ನೇ ಒಡಿಐ ಗೆದ್ದರೆ ವಿಶ್ವ ದಾಖಲೆ ನಿರ್ಮಿಸಲಿರುವ ಭಾರತ! 
ಟ್ರಿನಿಡಾಡ್‌ (ಪೋರ್ಟ್‌ ಆಫ್‌ ಸ್ಪೇನ್‌): ಟೀಮ್ ಇಂಡಿಯಾ ಮತ್ತೊಂದು ವಿಶ್ವ ದಾಖಲೆಯ ಹೊಸ್ತಿಲಲ್ಲಿದೆ. ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿರುವ ಭಾರತ ತಂಡ ಆತಿಥೇಯರ ಎದುರು ಮೂರು ಪಂದ್ಯಗಳ ಸರಣಿಯನ್ನಾಡುತ್ತಿದ್ದು, ಈಗಾಗಲೇ 1-0 ಅಂತರದ ಮುನ್ನಡೆಯಲ್ಲಿದೆ. ಭಾನುವಾರ (ಜುಲೈ 24) ಕ್ವೀನ್ಸ್‌ ಪಾರ್ಕ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಸರಣಿಯ ಎರಡನೇ ಪಂದ್ಯದಲ್ಲಿ ಶಿಖರ್‌ ಧವನ್‌ ಸಾರಥ್ಯದ ಭಾರತ ತಂಡಕ್ಕೆ ಜಯ ಸಿಕ್ಕಿದ್ದೇ ಆದರೆ, ವೆಸ್ಟ್‌ ಇಂಡೀಸ್‌ ವಿರುದ್ಧ ಸತತ 12ನೇ ದ್ವಿಪಕ್ಷೀಯ ಏಕದಿನ ಕ್ರಿಕೆಟ್‌ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮೆರೆಯಲಿದೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ ಸರಣಿಗಳಲ್ಲಿ ಒಂದೇ ತಂಡದ ಎದುರು ಸತತ ಸರಣಿಗಳನ್ನು ಗೆದ್ದ ವಿಶ್ವ ದಾಖಲೆ ಇದಾಗಲಿದೆ.
2007ರಿಂದ ಇಲ್ಲಿಯವರೆಗೆ ಭಾರತ ತಂಡ ವೆಸ್ಟ್‌ ಇಂಡೀಸ್‌ ಎದುರು ಸತತ 11 ಏಕದಿನ ಕ್ರಿಕೆಟ್‌ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ. ಇನ್ನೊಂದು ಸರಣಿ ಗೆದ್ದರೆ ಸತತ 12ನೇ ಸರಣಿ ಜಯದೊಂದಿಗೆ ನೂತನ ವಿಶ್ವ ದಾಖಲೆ ನಿರ್ಮಿಸಲಿದೆ. ಸದ್ಯ 11 ಜಯದೊಂದಿಗೆ ಟೀಮ್ ಇಂಡಿಯಾ ಈ ದಾಖಲೆಯನ್ನು ಪಾಕಿಸ್ತಾನದ ಜೊತೆಗೆ ಹಂಚಿಕೊಂಡಿದೆ. ಪಾಕಿಸ್ತಾನ ತಂಡ ಜಿಂಬಾಬ್ವೆ ಎದುರು ಸತತ 11 ಒಡಿಐ ಸರಣಿಗಳನ್ನು ಗೆದ್ದ ದಾಖಲೆ ಹೊಂದಿದೆ.

ಇದೇ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಸೋಲಿನ ಆಘಾತದಿಂದ ಪಾರಾಗಿ ಕೇವಲ 3 ರನ್‌ಗಳ ಜಯ ದಾಖಲಿಸಿತ್ತು. ಪಂದ್ಯದಲ್ಲಿ ಶಿಖರ್‌ ಧವನ್‌ ಕೇವಲ 3 ರನ್‌ಗಳಿಂದ ಶತಕ ವಂಚಿತರಾದರೆ, ಯುವ ಬ್ಯಾಟರ್‌ಗಳಾದ ಶ್ರೇಯಸ್‌ ಅಯ್ಯರ್‌ ಮತ್ತು ಶುಭಮನ್‌ ಗಿಲ್‌ ಭರ್ಜರಿ ಅರ್ಧಶತಕ ಬಾರಿಸಿದ್ದರು. ಆದರೂ ಬೌಲಿಂಗ್‌ ವಿಭಾಗದಲ್ಲಿ ಆದ ಕೆಲ ಎಡವಟ್ಟುಗಳಿಂದ ಸೋಲಿನ ದವಡೆಗೆ ಸಿಲುಕಿತ್ತು. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡುವತ್ತ ಟೀಮ್ ಇಂಡಿಯಾ ಎದುರು ನೋಡುತ್ತಿದೆ.


ನಿಕೋಲಸ್‌ ಪೂರನ್‌ ಸಾರಥ್ಯದ ವೆಸ್ಟ್ ಇಂಡೀಸ್‌ ತಂಡ ಇತ್ತೀಚೆಗೆ ಬಾಂಗ್ಲಾದೇಶ ಎದುರು 0-3 ಅಂತರದಲ್ಲಿ ವೈಟ್‌ವಾಶ್‌ ಸೋಲನುಭವಿಸಿದೆ. ಹೀಗಾಗಿ ಭಾರತ ತಂಡಕ್ಕೆ ಆಘಾತ ನೀಡಿ ತನ್ನ ಏಕದಿನ ಕ್ರಿಕೆಟ್‌ ಪ್ರದರ್ಶನವನ್ನು ಸುಧಾರಿಸಿಕೊಳ್ಳುವ ರಣತಂತ್ರ ಮಾಡಿದೆ. ವಿಂಡೀಸ್‌ನ ಬ್ಯಾಟಿಂಗ್‌ ವಿಭಾಗದ ಅತ್ಯಂತ ಅಪಾಯಕಾರಿ ಆಗಿದ್ದು, ಭಾರತ ತಂಡಕ್ಕೆ ಆಘಾತ ನೀಡಬೇಕಾದರೆ ಬೌಲರ್‌ಗಳ ಪ್ರದರ್ಶನ ಸುಧಾರಿಸಬೇಕಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ