ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲದಲ್ಲಿ ಕಂಠಪೂರ್ತಿ ಕುಡಿದ ಚಾಲಕ; ಜೆಸಿಬಿ-ಸೈಕಲಿಗೆ ಢಿಕ್ಕಿ, ಬಾಲಕ ಸಾವು!!

Twitter
Facebook
LinkedIn
WhatsApp
ವಿಟ್ಲದಲ್ಲಿ ಕಂಠಪೂರ್ತಿ ಕುಡಿದ ಚಾಲಕ; ಜೆಸಿಬಿ-ಸೈಕಲಿಗೆ ಢಿಕ್ಕಿ, ಬಾಲಕ ಸಾವು!!
 

ವಿಟ್ಲ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿನ ಉದ್ಯಮಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಜೆಸಿಬಿಯು ಸೈಕಲ್ ಗೆ ಢಿಕ್ಕಿ ಹೊಡೆದಿದ್ದು, ಚಲಾಯಿಸುತ್ತಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತಪಟ್ಟ ಬಾಲಕನನ್ನು ಕಣಿಯೂರು ನಿವಾಸಿ ಹಸೈನಾರ್ ಅವರ ಪುತ್ರ ಮಹಮ್ಮದ್ ಅಖಿಲ್ ಎಂದು ತಿಳಿದು ಬಂದಿದೆ.ಜೆಸಿಬಿ ಚಲಾಯಿಸುತ್ತಿದ್ದ ವ್ಯಕ್ತಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ.

 

ಅಮಲು ಪದಾರ್ಥ ಸೇವಿಸಿದ್ದ ಗದಗ ಮೂಲದ ಚಾಲಕ ತನ್ನ ನಿರ್ಲಕ್ಷ್ಯದ ಚಲಾವಣೆಯಿಂದ ಜೆಸಿಬಿಯು ಬಾಲಕನ ಮೇಲೆರಗಿದೆ. ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕನನ್ನು ಜೆಸಿಬಿಯಿಂದ ಪಕ್ಕಕ್ಕೆ ಸರಿಸಿ, ತಾನು ಕೆಲಸದ ಜಾಗಕ್ಕೆ ತೆರಳಿದ್ದಾನೆ. ಅಲ್ಲಿ ಆತ ಬೇರೊಬ್ಬ ಚಾಲಕ ಬರುತ್ತಾನೆಂದು ಹೇಳಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಿಷಯ ಊರಿನವರಿಗೆ ತಿಳಿದು ಬಂದಿದೆ. ಉದ್ಯಮಿ ಹಾಗೂ ಊರವರು ಒಟ್ಟು ಸೇರಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾದಿಕ್ ಹಾಗೂ ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ