ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಭೋಪಾಲ್ : ವಿದ್ಯುತ್ ಮೀಟರ್ ರೀಡಿಂಗ್ ಮಾಡಲು ಮನೆಗೆ ಬಂದಿದ್ದ ಸಿಬ್ಬಂದಿಯೋರ್ವ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಧ್ಯಪ್ರದೇಶದ ಹಬೀಬ್ಗಂಜ್ ಪ್ರದೇಶದಲ್ಲಿ ನಡೆದಿದೆ. ವಿದ್ಯುತ್ ಇಲಾಖೆಯ ಸಿಬ್ಬಂದಿ ಸೋನು ವರ್ಮಾ ವಿರುದ್ಧ ದೂರು ದಾಖಲಾಗಿದೆ.
ಬಾಲಕಿಯ ಪೋಷಕರು ಸಂಬಂಧಿಯೋರ್ವರ ಅಂತ್ಯಕ್ರೀಯೆಗೆ ತೆರಳಿದ್ದರು. ಹೀಗಾಗಿ ಬಾಲಕ ಒಬ್ಬಳೆ ಮನೆಯಲ್ಲಿದ್ದಳು. ಈ ವೇಳೆಯಲ್ಲಿ ಮನೆಗೆ ಬಂದಿದ್ದ ವಿದ್ಯುತ್ ಮೀಟಿಂಗ್ ರೀಡಿಂಗ್ ಮಾಡುವ ಸಿಬ್ಬಂದಿ ಬಾಲಕಿಯ ಬಳಿಯಲ್ಲಿ ಕುಡಿಯಲು ಒಂದು ಲೋಟ ನೀರು ಕೇಳಿದ್ದಾನೆ. ನಂತರ ಬಾಲಕಿ ಮತ್ತೊಂದು ಲೋಟ ನೀರು ತರಲು ತೆರಳಿದ್ದ ವೇಳೆಯಲ್ಲಿ ಮನೆಗೆ ನಿಗ್ಗಿದ ಸೋನು ವರ್ಮಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆಯಿಂದಾಗಿ ಹೆದರಿಯ ಬಾಲಕಿ ಕಿರುಚಿಕೊಂಡಿದ್ದಾಳೆ. ಈ ವೇಳೆಯಲ್ಲಿ ಅಕ್ಕಪಕ್ಕದ ಮನೆಯವರು ಓಡಿ ಬಂದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ನೆರೆ ಹೊರೆಯವರು ಸಿಬ್ಬಂದಿ ಸೋನು ವರ್ಮಾನನ್ನು ಸೆರೆ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?