ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ಸಿನ ಅಭ್ಯರ್ಥಿ ಗಳ ಆಯ್ಕೆ ಕಗ್ಗಂಟಾಗಿದೆ.
ಎಂ ಎನ್ ರಾಜೇಂದ್ರ ಕುಮಾರ್ ಅಖಾಡಕ್ಕೆ ಬಂದನಂತರ ಇದು ಇನ್ನೂ ಕ್ಲಿಷ್ಟವಾಗಿ ಇರುವಂತೆ ಕಾಣುತ್ತಿದೆ. ಈ ನಡುವೆ ರಾಜೇಂದ್ರ ಕುಮಾರ್ ಅವರನ್ನು ಅಭ್ಯರ್ಥಿ ಮಾಡುವ ಒಲವು ಒಂದು ವರ್ಗಕ್ಕೆ ಇದೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಹೈಕಮಾಂಡಿಗೆ ಮಾಜಿ ಸಚಿವ ರಮನಾಥ ರೈ ಮೇಲೆ ಒಲವಿದೆ ಎನ್ನಲಾಗುತ್ತಿದೆ. ಆದರೆ ರೈ ಆಸಕ್ತಿಯಿಂದ ಇಲ್ಲ ಎನ್ನಲಾಗುತ್ತಿದೆ.
ಈ ನಡುವೆ ಶಶಿಧರ್ ಹೆಗಡೆ, ಮಂಜುನಾಥ ಭಂಡಾರಿ, ಕೃಪಾ ಆಳ್ವ ಹೆಸರುಗಳು ಮುಂಚೂಣಿಯಲ್ಲಿವೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈ ಜಿಲ್ಲೆಯ ಪ್ರತಿಯೊಂದು ನಾಯಕರುಗಳೊಂದಿಗೆ ಸಂಭಾಷಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.
ಎಂ ಎನ್ ರಾಜೇಂದ್ರ ಕುಮಾರ್ ಅಕಾಡಕ್ಕೆ ಬಂದನಂತರ ಕಾಂಗ್ರೆಸ್ ಹೈಕಮಾಂಡ್ ಸಹ ತನ್ನ ತಂತ್ರದಲ್ಲಿ ಕೊಂಚ ಬದಲಾವಣೆ ಮಾಡುತ್ತಿದೆ ಎಂದು ವರದಿಯಾಗಿದೆ.
ರಾಜಕಾರಣ ನಿಂತ ನೀರಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಘಟಿಸಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ. ಈ ಬೆಳವಣಿಗೆಗಳ ಮಧ್ಯೆ ಅಚ್ಚರಿಯ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊರಹೊಮ್ಮಿದರೆ ಆಶ್ಚರ್ಯವೇನೂ ಇಲ್ಲ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?