ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಮಾನ ನಿಲ್ದಾಣಕ್ಕೆ ಅತಿಕ್ರಮ ಪ್ರವೇಶ: ಬಿಜೆಪಿ ಸಂಸದ ಸೇರಿ 9 ಮಂದಿಯ ವಿರುದ್ಧ ಎಫ್ ಐಆರ್ ದಾಖಲು

Twitter
Facebook
LinkedIn
WhatsApp
ವಿಮಾನ ನಿಲ್ದಾಣಕ್ಕೆ ಅತಿಕ್ರಮ ಪ್ರವೇಶ: ಬಿಜೆಪಿ ಸಂಸದ ಸೇರಿ 9 ಮಂದಿಯ ವಿರುದ್ಧ ಎಫ್ ಐಆರ್ ದಾಖಲು

ಜಾರ್ಖಂಡದಲ್ಲಿ ವಿಮಾನ ನಿಲ್ದಾಣದ ಡಿಎಸ್ ಪಿ ಆಗಿರುವ ಸುಮನ್ ಅನಾನ್ ಅವರು ನೀಡಿದ ದೂರಿನನ್ವಯ ಈ ಎಫ್ ಐಆರ್ ದಾಖಲಾಗಿದೆ.
ಗೊಡ್ಡಾದ ಸಂಸದರಾದ ನಿಶಿಕಾಂತ್ ದುಬೆ, ಅವರ ಮಗ ಕನಿಷ್ಕ್ ಕಾಂತ್ ದುಬೆ, ಮಹಿಕಾಂತ್ ದುಬೆ, ಸಂಸದ ಮನೋಜ್ ತಿವಾರಿ, ಮುಕೇಶ್ ಪಾಠಕ್, ದೇವ್ತಾ ಪಾಂಡೆ, ಪಿಂಟು ತಿವಾರಿ ಅವರು ಆಗಸ್ಟ್ 31ರ ರಾತ್ರಿ ವಿಮಾನ ನಿಲ್ದಾಣಕ್ಕೆ ನುಗ್ಗಿ ತಾವೇರಿದ ವಿಮಾನ ಕೂಡಲೆ ಹೊರಡಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಹೇಳಲಾಗಿದೆ.

ಹೊಸದಾಗಿ ಆರಂಭವಾಗಿರುವ ದೇವಗಡ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಸಂಚಾರಕ್ಕೆ ಇನ್ನೂ ಅನುಮತಿ ಇರಲಿಲ್ಲ. ಕತ್ತಲಾಗುವುದಕ್ಕೆ ಅರ್ಧ ಗಂಟೆ ಮೊದಲೇ ನಿಲ್ದಾಣ ಮುಚ್ಚಲಾಗುತ್ತದೆ. ಆದರೆ ಬಿಜೆಪಿ ಮುಖಂಡರು 6.17 ಗಂಟೆಗೆ ನುಗ್ಗಿ ಬಂದು ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
“ವಿಮಾನ ನಿಲ್ದಾಣಗಳ ಪ್ರಾಧಿಕಾರವು ಪ್ರತಿಬಂಧಿಸಿಲ್ಲ. ನಾವು ನಿಲ್ದಾಣದ ನಿರ್ದೇಶಕರಿಂದ ಅನುಮತಿ ಪಡೆದೆವು. ನಾವು ನಮ್ಮ ವಾದ ಮುಂದಿಟ್ಟು ಹೋರಾಡುವುದಾಗಿ” ನಿಶಿಕಾಂತ್ ದುಬೆ ಹೇಳಿದ್ದಾರೆ.
ದೇವಗಡ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಂಜುನಾಥ ಭಜಂತ್ರಿಯವರು ‘ರಾಷ್ಟ್ರೀಯ ಭದ್ರತೆಯನ್ನು ಮುರಿದಿದ್ದಾರೆ’ ಎಂದು ಹೇಳಿದ್ದಾರೆ. ಇದರ ವಿರುದ್ಧ ಶುಕ್ರವಾರ ರಾತ್ರಿ ಸಂಸದ ದುಬೆ ಟ್ವಿಟರ್ ನಲ್ಲಿ ಹರಿಹಾಯ್ದಿದ್ದಾರೆ. ಯಾವುದೇ ನಿಯಮಿತ ರಕ್ಷಣಾ ನಿಯಮಾವಳಿ ಮುರಿಯುವುದು ಅಪರಾಧ ಎಂದು ಭಜಂತ್ರಿ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ