ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿವಾಹ ಸಮಾರಂಭಕ್ಕೆ ಅಪ್ಪಳಿಸಿದ ಅಲೆಗಳು!: ದಿಕ್ಕಾಪಾಲಾಗಿ ಓಡಿದ ಅತಿಥಿಗಳು

Twitter
Facebook
LinkedIn
WhatsApp
ವಿವಾಹ ಸಮಾರಂಭಕ್ಕೆ ಅಪ್ಪಳಿಸಿದ ಅಲೆಗಳು!: ದಿಕ್ಕಾಪಾಲಾಗಿ ಓಡಿದ ಅತಿಥಿಗಳು

ಅದೊಂದು ವಿವಾಹದ ಸಮಾರಂಭ. ಅತಿಥಿಗಳು, ನವಜೋಡಿಯ ಮೊಗ ಖುಷಿಯಿಂದ ಅರಳಿತ್ತು. ಎಲ್ಲೆಲ್ಲೂ ಸಂಭ್ರಮವೇ ಕಾಣುತ್ತಿತ್ತು. ಆದರೆ, ಈ ಸಂಭ್ರಮ ತುಂಬಾ ಹೊತ್ತು ಉಳಿಯಲಿಲ್ಲ..! ಯಾಕೆಂದರೆ, ಎದುರಾಗಿದ್ದ ಪರಿಸ್ಥಿತಿಯೊಂದು ಈ ಅತಿಥಿಗಳೆಲ್ಲರನ್ನೂ ದಿಕ್ಕಾಪಾಲಾಗಿ ಓಡುವಂತೆ ಮಾಡಿತ್ತು. ಕಾರಣ, ಅಬ್ಬರಿಸಿದ್ದ ರಕ್ಕಸ ಅಲೆ…!ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ಸಾಕಷ್ಟು ದೃಶ್ಯಗಳು ನಮ್ಮ ಎದೆ ಧಗ್ ಎನ್ನುವಂತೆ ಮಾಡುತ್ತವೆ ಎಂಬುದು ಸತ್ಯ. ಅದೇ ಸಾಲಿಗೆ ಸೇರುವಂತಹ ದೃಶ್ಯ ಇದು. ಇಲ್ಲೊಂದು ಕಡೆ ವಿವಾಹ ಸಮಾರಂಭ ನಡೆಯುತ್ತಿದ್ದ ಜಾಗಕ್ಕೇ ದೈತ್ಯ ಅಲೆಗಳು ಬಂದಪ್ಪಳಿಸಿವೆ. ಈ ದೃಶ್ಯವನ್ನು ನೋಡಿದಾಗಲೇ ಹೃದಯ ಬಡಿತ ಹೆಚ್ಚಾಗುತ್ತದೆ.

ಕಡಲ ತೀರದ ಸುಂದರ ಜಾಗದಲ್ಲಿ ವಿವಾಹ, ಆರತಕ್ಷತೆಗಳು ನಡೆಯುವುದು ಹೊಸದೇನೂ ಅಲ್ಲ. ಆದರೆ, ಒಂದೊಂದು ಸಂದರ್ಭದಲ್ಲಿ ಇಲ್ಲಿ ಎದುರಾಗುವ ಅನಿರೀಕ್ಷಿತ ಘಟನೆಗಳು ಭಯಾನಕ ಅನುಭವವನ್ನೂ ತರುತ್ತವೆ. ಅದಕ್ಕೆ ಈ ಘಟನೆಯೂ ಸಾಕ್ಷಿ. ಹವಾಯಿ ಕಡಲತೀರದಲ್ಲಿ ಸೆರೆಯಾದ ದೃಶ್ಯ ಇದು. ಆ ಕಡಲತೀರದಲ್ಲಿ ಎಲ್ಲರೂ ವಿವಾಹದ ಸಂಭ್ರಮದಲ್ಲಿದ್ದರು. ಈ ವೇಳೆ, ಅಲೆಗಳು ಇಲ್ಲಿ ಭೀತಿ ಸೃಷ್ಟಿಸಿದ್ದವು. ಪಶ್ಚಿಮ ಕರಾವಳಿಯಲ್ಲಿರುವ ಹವಾಯಿಯ ಬಿಗ್ ಐಲ್ಯಾಂಡ್‌ನ ಕೈಲುವಾ-ಕೋನಾದಲ್ಲಿರುವ ಹುಲಿಹೇ ಅರಮನೆಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ದೃಶ್ಯದಲ್ಲಿ ದೈತ್ಯ ಅಲೆಗಳು ವಿವಾಹ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಬಂದಪ್ಪಳಿಸುವುದನ್ನು ನೋಡಬಹುದಾಗಿದೆ. ಈ ಭಯಾನಕ ದೃಶ್ಯ ಕಂಡ ಅತಿಥಿಗಳು ಜೀವ ಉಳಿಸಿಕೊಳ್ಳಲು ಸುರಕ್ಷಿತ ಸ್ಥಳಕ್ಕೆ ಓಡುವುದು ಕೂಡಾ ಇಲ್ಲಿ ಕಾಣಿಸುತ್ತದೆ. ಆದರೆ, ರಭಸವಾಗಿ ಬಂದಪ್ಪಳಿಸುವ ಅಲೆಗಳು ಇಲ್ಲಿ ಸಾಕಷ್ಟು ಹಾನಿ ಮಾಡುವುದನ್ನೂ ನಾವಿಲ್ಲಿ ನೋಡಬಹುದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist