ಬುಧವಾರ, ಮೇ 1, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಗಮನ ಸೆಳೆದ, ಯುನಿಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಎಂಬ ಅಪೂರ್ವ ಪ್ರದೇಶ!!

Twitter
Facebook
LinkedIn
WhatsApp
ವಿಶ್ವದ ಗಮನ ಸೆಳೆದ, ಯುನಿಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಎಂಬ ಅಪೂರ್ವ ಪ್ರದೇಶ!!

ಪಶ್ಚಿಮ ಘಟ್ಟಗಳು ವಿಶ್ವದ ಮಾನ್ಯತೆ ಪಡೆದ ಅಪರೂಪದ ಪ್ರದೇಶ. ಯುನೆಸ್ಕೋದಿಂದ ಗೌರವ ಪಡೆದ ಪಶ್ಚಿಮ ಘಟ್ಟಗಳು ಅಪೂರ್ವ ಸಸ್ಯವನ ರಾಶಿಗಳ ಸಂಗಮ.

ವಿಶ್ವದ ಗಮನ ಸೆಳೆದ, ಯುನಿಸ್ಕೋ ಮಾನ್ಯತೆ ಪಡೆದ ಪಶ್ಚಿಮ ಘಟ್ಟಗಳ ಎಂಬ ಅಪೂರ್ವ ಪ್ರದೇಶ!!


ಕೇರಳದಲ್ಲಿ ಆರಂಭಗೊಂಡು ಗುಜರಾತಿನ ತನಕ ಆರು ರಾಜ್ಯಗಳಲ್ಲಿ ವಿಸ್ತಾರಗೊಂಡಿರುವ ಪಶ್ಚಿಮ ಘಟ್ಟಗಳು ಪ್ರಪಂಚದ ಹದಿನೆಂಟು ಸೂಕ್ಷ್ಮ ಪ್ರದೇಶಗಳಲ್ಲಿ ಒಂದು.

ಕರ್ನಾಟಕದಲ್ಲೂ ಪಶ್ಚಿಮಘಟ್ಟದ ಬಹುತೇಕ ಪ್ರದೇಶಗಳು ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುತ್ತದೆ.

ಪಶ್ಚಿಮ ಘಟ್ಟಗಳು ಇಂದು ಭಾರತಕ್ಕೆ ಮಳೆ ಸುರಿಸುವ ಮಹತ್ವದ ಪಾತ್ರವಹಿಸುತ್ತವೆ. ಈ ಘಟ್ಟ ಪ್ರದೇಶಗಳು ಇಲ್ಲದೆ ಹೋದರೆ ನೀರು ಆವಿಯಾಗಿ ಮೋಡಗಳನ್ನು ತಡೆಯುವ ಪ್ರದೇಶವೇ ಇಲ್ಲದಂತಾಗಿ ಮಳೆ ಸುರಿಯುವ ಪ್ರಮೇಯವೇ ಇಲ್ಲದಂತಾಗುತ್ತದೆ.

ಅದ್ಭುತವಾದ ವನ ರಾಶಿಗಳು, ನೂರಾರು ಪ್ರಾಣಿ, ಸರಿಸ್ರಪಗಳು, ಪಕ್ಷಿಗಳ ನೆಲೆಬೀಡಾಗಿರುವ ಪಶ್ಚಿಮ ಘಟ್ಟಗಳು ಪ್ರಕೃತಿ ಪ್ರಿಯರಿಗೆ ಅದ್ಭುತ ಲೋಕ. ಜುಳುಜುಳು ಹರಿಯುವ ನದಿಗಳು ಪಶ್ಚಿಮ ಘಟ್ಟಗಳನ್ನು ಇನ್ನಷ್ಟು ರೋಚಕ ವನ್ನಾಗಿ ಮಾಡಿದೆ.

ದಟ್ಟವಾದ ಕಾಡುಗಳು ಕಂಡುಬರುತ್ತಿರುವುದು ಪಶ್ಚಿಮ ಘಟ್ಟಗಳ ವಿಶೇಷ. ಯುನೆಸ್ಕೋ ಮಾನ್ಯತೆ ಪಡೆದಿರುವ ಈ ಪ್ರದೇಶಗಳು ಅತಿ ಸೂಕ್ಷ್ಮ ಪ್ರದೇಶಗಳ ಆಗಿರುವ ಕಾರಣ ಈ ಘಟ್ಟಪ್ರದೇಶ ಗಳನ್ನು ಭವಿಷ್ಯದ ಜನಾಂಗಕ್ಕಾಗಿ ಉಳಿಸುವ ಅಗತ್ಯ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು