ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ವಿಶ್ವದಲ್ಲಿ ಅತಿ ಹೆಚ್ಚು ಫೈನಾಫಲ್ ಬೆಳೆಯುವ ರಾಷ್ಟ್ರಗಳಲ್ಲಿ ಕೋಸ್ಟಾ ರಿಕ ಮುಂಚೂಣಿಯಲ್ಲಿದೆ. ಅದು ವಿಶ್ವದಲ್ಲಿ ವಾರ್ಷಿಕವಾಗಿ 2.930 ಟನ್ ಪೈನಾಪಲ್ ಅನ್ನು ಬೆಳೆಯುತ್ತದೆ.
ನಂತರದ ಸ್ಥಾನ ಬ್ರೆಜಿಲ್ ದೇಶಕ್ಕಿದೆ. ಕೋಸ್ಟರಿಕಾ ದೇಶಕ್ಕೆ ಸರಿಸಮಾನಾಗಿ ಬ್ರಿಜಿಲ್ ಬೆಳೆಯುತ್ತಿದೆ. ಫಿಲಿಫೈನ್ಸ್ ಮತ್ತು ಚೀನಾ ದೇಶಗಳು ನಂತರದ ಸ್ಥಾನ ಪಡೆದಿವೆ.
ವಿಶ್ವದಲ್ಲಿ ಭಾರತ ಪೈನಾಪಲ್ ಬೆಳೆಯಲ್ಲಿ ಐದನೇ ಸ್ಥಾನ ಪಡೆದಿದೆ. ಸೈಲೆಂಟ್ ನೈಜೀರಿಯಾ, ಇಂಡೋನೇಷ್ಯಾ, ಮೆಕ್ಸಿಕೋ ,ಕೊಲಂಬಿಯಾ, ಗಾನ ದೇಶಗಳಲ್ಲೂ ಫೈನಾಫಲ್ ಬೆಳೆಯಲಾಗುತ್ತದೆ.
ವಿಶ್ವದ ಪೈನಾಪಲ್ ಯನ್ನು ಹೆಚ್ಚಾಗಿ ನೇರವಾಗಿ ಸೇವನೆ ಮಾಡಲಾಗುತ್ತದೆ. ಆದರೆ ಅದರೊಂದಿಗೆ ಒಣ ಹಣ್ಣಿಗೆ ವಿಶ್ವಾದ್ಯಂತ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ಎಲ್ಲ ರಾಷ್ಟ್ರಗಳು ಎಕ್ಸ್ಪೋರ್ಟ್ ಮಾಡುತ್ತಿವೆ.
ಭಾರತದಲ್ಲಿ ಫೈನಾಪಲ್ ಬೆಳಗ್ಗೆ ವ್ಯಾಪಕವಾದ ಅವಕಾಶ ಇದೆ ಎಂದು ಹೇಳಲಾಗುತ್ತಿದೆ. ಈ ದೇಶದ ವಾತಾವರಣ ಈ ಬೆಳೆಗೆ ಸೂಕ್ತವಾಗಿದೆ ಎಂದು ಅಂದಾಜಿಸಲಾಗಿದೆ. ಹೊಸ ಹೊಸ ತಳಿಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಕಾರಣ ಈ ಬೆಳೆಯನ್ನು ಸುಲಭವಾಗಿ ಬೆಳೆಯಬಹುದು ಎಂದು ಕೃಷಿ ತಜ್ಞರು ಅಭಿಪ್ರಾಯಪಡುತ್ತಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?