ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವವಿದ್ಯಾಲಯದಿಂದ ಎಡವಟ್ಟು- ಹಾಲ್ ಟಿಕೆಟ್‍ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯ ರೈ ಫೋಟೋ

Twitter
Facebook
LinkedIn
WhatsApp
ವಿಶ್ವವಿದ್ಯಾಲಯದಿಂದ ಎಡವಟ್ಟು- ಹಾಲ್ ಟಿಕೆಟ್‍ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯ ರೈ ಫೋಟೋ

ಈ ಹಿನ್ನೆಲೆಯಲ್ಲಿ ದಂಗಾದ ವಿದ್ಯಾರ್ಥಿನಿಯು ಕುಲಪತಿ ಎಸ್.ಕೆ. ಬರನ್‍ವಾಲ್ ಬಳಿ ಪರಿಹಾರವನ್ನು ಕೇಳಿದ್ದಾಳೆ. ಆ ವೇಳೆ ಹಾಲ್ ಟಿಕೆಟ್‍ನ ಫೋಟೋ ಹಾಗೂ ಸಹಿಗಳನ್ನು ಅಪ್‍ಲೋಡ್ ಮಾಡುವುದು ವಿಶ್ವವಿದ್ಯಾಲಯದಿಂದ ಮಾಡುತ್ತಿಲ್ಲ ಎಂದ ಅವರು, ಇದು ವಿಶ್ವವಿದ್ಯಾಲಯದ ಗೌರವಕ್ಕೆ ಧಕ್ಕೆ ತರುವ ಸಂಚಾಗಿದೆ ಎಂದರು.

ಕೊನೆಗೂ ಪರಿಶೀಲನೆ ನಡೆಸಿದ ನಂತರ ಅಭ್ಯರ್ಥಿಯು ಫಾರ್ಮ್‍ನ್ನು ಭರ್ತಿ ಮಾಡಿರುವುದು ತಿಳಿದು ಬಂದಿದೆ. ಇದರ ಆಧಾರದ ಮೇಲೆ ಹಾಲ್ ಟಿಕೆಟ್‍ನ್ನು ಪಡೆದಳು. ಘಟನೆಗೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿ, ಫಾರ್ಮ್ ಭರ್ತಿ ಮಾಡುವಾಗ ಸರಿಯಾಗಿ ಎಲ್ಲಾ ವಿವರವನ್ನು ನೀಡಿದ್ದೆ. ಆದರೆ ಆನ್‍ಲೈನ್‍ನಲ್ಲಿ ಹಾಲ್ ಟಿಕೆಟ್ ನೋಡುವಾಗ ಐಶ್ವರ್ಯ ರೈ ಫೋಟೋ ಇರುವುದು ನೋಡಿ ಆಶ್ಚರ್ಯವಾಗಿತ್ತು ಎಂದು ಹೇಳಿದರು.

ವಿದ್ಯಾರ್ಥಿನಿಗೆ ತೊಂದರೆಯಾಗದಂತೆ ತಾಂತ್ರಿಕ ದೋಷ ಸರಿಪಡಿಸಲಾಗುವುದು ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ