ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವೇದಿಕೆಯ ಮೇಲೆ ಚುಂಬಿಸಿದ ವರ – ಮದುವೆ ಮುರಿದು ಠಾಣೆಗೆ ದೂರು ನೀಡಿದ ವಧು

Twitter
Facebook
LinkedIn
WhatsApp
ವೇದಿಕೆಯ ಮೇಲೆ ಚುಂಬಿಸಿದ ವರ – ಮದುವೆ ಮುರಿದು ಠಾಣೆಗೆ ದೂರು ನೀಡಿದ ವಧು

ಬರೀಲಿ: ಅತಿಥಿಗಳ ಸಮ್ಮುಖದಲ್ಲಿ ವೇದಿಕೆಯ ಮೇಲೆ ವರನು (Groom)  ವಧುವನ್ನು (Bride) ಚುಂಬಿಸಿದ (Kiss) ಹಿನ್ನೆಲೆ ವಧು ಮದುವೆಯನ್ನು (Wedding)  ಮುರಿದುಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್‍ನಲ್ಲಿ ನಡೆದಿದೆ.

23 ವರ್ಷದ ಯುವತಿ ಪೋಷಕರು ನೋಡಿದ 26 ವರ್ಷದ ವಿವೇಕ ಅಗ್ನಿಹೋತ್ರಿ ಎಂಬ ಯುವಕನನ್ನು ಮದುವೆಯಾಗುತ್ತಿದ್ದಳು. ಮದುವೆ ಕಾರ್ಯಕ್ರಮವೂ ನಡೆದಿತ್ತು. ಹಾರ ಬದಲಿಸಿದ ಬಳಿಕ ಮದುವೆಯಾಗುತ್ತಿದ್ದ ಯುವಕ ತನ್ನ ಪತ್ನಿಯಾಗಬೇಕಿದ್ದ ಯುವತಿಗೆ ವೇದಿಕೆಯ ಮೇಲೆ ಚುಂಬಿಸಿದ. ಚುಂಬನದ ಬಳಿಕ ಯುವತಿ ಮದುವೆಯನ್ನೇ ಮುರಿದು ಪೊಲೀಸ್ (Police) ಠಾಣೆಗೆ ದೂರು ನೀಡಿದ್ದಾಳೆ. 

ವರ ತನ್ನ ಸ್ನೇಹಿತರ ಜೊತೆಗೆ ಬೆಟ್ಟಿಂಗ್‌ ಕಟ್ಟಿ ಎಲ್ಲರ ಎದುರು ನನಗೆ ಮುತ್ತು ನೀಡಿದ್ದಾನೆ. ವೇದಿಕೆಯ ಮೇಲೆ ಇದ್ದಾಗಲೇ ಅನುಚಿತವಾಗಿ ವರ್ತಿಸಿದ್ದಾನೆ. ನನ್ನ ಸ್ವಾಭಿಮಾನದ ಬಗ್ಗೆ ಯೋಚಿಸಿಲ್ಲ. ಅವನು ಭವಿಷ್ಯದಲ್ಲಿ ಹೇಗೆ ವರ್ತಿಸುತ್ತಾನೆ ಗೊತ್ತಿಲ್ಲ ಆದರೆ ಅವನ ನಡವಳಿಕೆಯಿಂದ ನಾನು ಆಘಾತಗೊಂಡಿದ್ದು, ಅನುಮಾನವೂ ಹೆಚ್ಚಿದೆ ಹೀಗಾಗಿ ನಾನು ಮದುವೆಯಾಗದಿರಲು ನಿರ್ಧರಿಸಿದ್ದೇನೆ ಎಂದು ವಧು ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಬಹ್ಜೋಯ್ ಸ್ಟೇಷನ್ ಹೌಸ್ ಠಾಣೆ ಪೊಲೀಸರು ಕುಟುಂಬಸ್ಥರ ಸಮ್ಮುಖದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸಿದರು. ಆದರೆ ಯುವತಿ ಯಾವುದೇ ಸಂಧಾನಕ್ಕೆ ಒಪ್ಪಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು ಕೆಲವು ದಿನಗಳ ಸಮಯ ನೀಡಲು ಮನವಿ ಮಾಡಿದ್ದು, ಆಘಾತದಿಂದ ಹೊರ ಬಂದ ಬಳಿಕ ಮನವೊಲಿಸುವ ಭರವಸೆ ನೀಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist