ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

Twitter
Facebook
LinkedIn
WhatsApp

ಭಾರತದಲ್ಲಿ ಇಂದು ಒಂದೇ ದಿನ ಎರಡು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗಿವೆ. ರಿಯಲ್ ಮಿ ಕಂಪನಿ ಕೇವಲ 8,999 ರೂಪಾಯಿಗೆ ರಿಯಲ್ ಮಿ C33 (Realme C33) ಫೋನನ್ನು ಅನಾವರಣ ಮಾಡಿದ್ದರೆ, ಇತ್ತ ಶವೋಮಿ ಕೂಡ ರಿಯಲ್ ಮಿಗೆ ಪೈಪೋಟಿ ನೀಡಲು ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್​ಫೋನ್ ಒಂದನ್ನು ಪರಿಚಯಿಸಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ಶವೋಮಿ (Xiaomi) ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿ ಎ1 (Redmi A1) ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ರೆಡ್ಮಿ A1 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಹಾಗೂ ತಿಳಿ ನೀಲಿ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಸೆಪ್ಟೆಂಬರ್ 9 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಎಂಐ ಅಧಿಕೃತ ವೆಬ್​ಸೈಟ್​ನಲ್ಲಿ ಸೇಲ್ ಕಾಣಲಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist