ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

Twitter
Facebook
LinkedIn
WhatsApp

ಭಾರತದಲ್ಲಿ ಇಂದು ಒಂದೇ ದಿನ ಎರಡು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗಿವೆ. ರಿಯಲ್ ಮಿ ಕಂಪನಿ ಕೇವಲ 8,999 ರೂಪಾಯಿಗೆ ರಿಯಲ್ ಮಿ C33 (Realme C33) ಫೋನನ್ನು ಅನಾವರಣ ಮಾಡಿದ್ದರೆ, ಇತ್ತ ಶವೋಮಿ ಕೂಡ ರಿಯಲ್ ಮಿಗೆ ಪೈಪೋಟಿ ನೀಡಲು ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್​ಫೋನ್ ಒಂದನ್ನು ಪರಿಚಯಿಸಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ಶವೋಮಿ (Xiaomi) ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿ ಎ1 (Redmi A1) ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ರೆಡ್ಮಿ A1 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಹಾಗೂ ತಿಳಿ ನೀಲಿ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಸೆಪ್ಟೆಂಬರ್ 9 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಎಂಐ ಅಧಿಕೃತ ವೆಬ್​ಸೈಟ್​ನಲ್ಲಿ ಸೇಲ್ ಕಾಣಲಿದೆ.

ಶವೋಮಿಯಿಂದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 !!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ