ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ!

Twitter
Facebook
LinkedIn
WhatsApp
ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ!

ಡ್ರಗ್ಸ್ ಕೇಸ್ ನಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮುಂಬೈ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ಕೋರ್ಟ್ ವಿಚಾರಣೆಯ ನಂತರ ತಿರಸ್ಕರಿಸಿದೆ.  ನಿನ್ನೆಯಷ್ಟೇ ನ್ಯಾಯಾಲಯವು ಆರ್ಯನ್ ಖಾನ್ ಸೇರಿದಂತೆ ಎಂಟು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮಿಚಾ, ವಿಕ್ರಾಂತ್ ಚೋಕರ್, ಮೋಹಕ್ ಜೈಸ್ವಾಲ್, ಇಸ್ಮತ್ ಸಿಂಗ್ ಛೇಡಾ, ಗೋಮಿತ್ ಚೋಪ್ರಾ ಮತ್ತು ನೂಪುರ್ ಸತಿಜಾ ನ್ಯಾಯಾಂಗ ಬಂಧನದಲ್ಲಿದ್ದಾರೆ, ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧಿಸಲಾಗಿದೆ. ಇವರೆಲ್ಲರೂ ಸದ್ಯಕ್ಕೆ ಆರ್ಥರ್ ರೋಡ್ ಜೈಲಿಗೆ ಕಳುಹಿಸಲಾಗಿದೆ.

ಅಕ್ಟೋಬರ್ 2 ರಂದು ನಡೆದಿದ್ದೇನು?
ಈ ಘಟನೆ ಆರಂಭವಾಗಿದ್ದು ಅಕ್ಟೋಬರ್ 2 ರಂದು ಅಂದರೆ ಶುಕ್ರವಾರ. ಮುಂಬೈ ಪೋಲಿಸ್ ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಹೀಗೊಂದು ಪಾರ್ಟಿಯಲ್ಲಿ ಕೆಲವು ಜನರು ಡ್ರಗ್ಸ್ ಪೂರೈಸಬಹುದು ಮತ್ತು ಡ್ರಗ್ಸ್ ಸೇವಿಸಬಹುದು ಎಂಬ ಮಾಹಿತಿ ಇತ್ತು. ಇದನ್ನು ತನಿಖೆ ಮಾಡಲು ಸುಮಾರು 22 NCB ಅಧಿಕಾರಿಗಳು ಹಡಗಿನಲ್ಲಿ ಪ್ರಯಾಣ ಬೆಳೆಸಿತು. ಪಾರ್ಟಿ ಆರಂಭವಾದಾಗ, ಈ 8 ಜನರನ್ನು ಅನುಮಾನದ ಆಧಾರದ ಮೇಲೆ ಬಂಧಿಸಲಾಯಿತು. ಉಳಿದವರನ್ನು ಬಿಡಲಾಗಿದೆ. ಈ 8 ಜನರಲ್ಲಿ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಕೂಡ ಸೇರಿದ್ದರು. ಇದರ ನಂತರ ಈ ಜನರನ್ನು ದೀರ್ಘಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ವಿಚಾರಣೆಯ ಆಧಾರದ ಮೇಲೆ, ಈ ಎಲ್ಲ ಜನರನ್ನು ಒಬ್ಬೊಬ್ಬರಾಗಿ ಬಂಧಿಸಲಾಯಿತು.

ಆರ್ಯನ್ ಖಾನ್ 14 ದಿನಗಳ ಬಂಧನದಲ್ಲಿದ್ದಾರೆ..
ಎಲ್ಲಾ ಆರೋಪಿಗಳನ್ನು ಬಂಧಿಸಿದ ನಂತರ ಬಂಧಿತರನ್ನು ಅಕ್ಟೋಬರ್ 3 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ನ್ಯಾಯಾಲಯವು ಅವರನ್ನು 2 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಅಕ್ಟೋಬರ್ 5 ರಂದು ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ಎರಡು ದಿನಗಳವರೆಗೆ ವಿಸ್ತರಿಸಿ ಅಕ್ಟೋಬರ್ 7 ರವರೆಗೆ ಕಸ್ಟಡಿಗೆ ನೀಡಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು