ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಾಸಕ ರಾಮದಾಸ್‌ ಬೆನ್ನಿಗೆ ಅಕ್ಕರೆಯಿಂದ ಗುದ್ದಿದ ಪ್ರಧಾನಿ ನರೇಂದ್ರ ಮೋದಿ

Twitter
Facebook
LinkedIn
WhatsApp
ಶಾಸಕ ರಾಮದಾಸ್‌ ಬೆನ್ನಿಗೆ ಅಕ್ಕರೆಯಿಂದ ಗುದ್ದಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದ ವೇದಿಕೆಯಲ್ಲಿ ಸೋಮವಾರ ಸಂಜೆ ಕೆ.ಆರ್‌ ಕ್ಷೇತ್ರದ ಶಾಸಕ ಎಸ್‌.ಎ ರಾಮದಾಸ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹತ್ತಿರಕ್ಕೆ ಕರೆದು ಅವರಿಗೆ ಪ್ರೀತಿಯ ಗುದ್ದು ನೀಡಿದ್ದು ವಿಶೇಷವಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ವೇದಿಕೆ ಬಂದು ಆಸೀನರಾದಾಗ ರಾಮದಾಸ್‌ ನಮಸ್ಕರಿಸಿದರು. ಆಗ ಅವರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು. ಪ್ರಧಾನಿ ಭಾಷಣ ಮುಗಿಸಿ ಹೊರಡುವ ಸಂದರ್ಭ ಮತ್ತೆ ರಾಮದಾಸ್‌ ಅವರನ್ನು ಹತ್ತಿರ ಕರೆದು ಅವರ ಬೆನ್ನಿಗೆ ಪ್ರೀತಿಯಿಂದ ಗುದ್ದಿದರು. ಅವರೊಂದಿಗೆ ಕೆಲವು ನಿಮಿಷ ಅಕ್ಕರೆಯಿಂದ ಮಾತುಕತೆ ನಡೆಸಿದರು.

ಶಾಸಕ ರಾಮದಾಸ್‌ ಅವರು, ಕೆ.ಆರ್‌ ಕ್ಷೇತ್ರದಲ್ಲಿ ‘ಮೋದಿ ಯುಗ ಉತ್ಸವ’ ಆಚರಿಸಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು. ಅದರ ಸಂಪೂರ್ಣ ವಿವರವನ್ನು ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಪುಸ್ತಕ ರೂಪದಲ್ಲಿ ಮುದ್ರಿಸಿ ದೆಹಲಿಯಲ್ಲಿ ಸ್ವತಃ ಮೋದಿ ಅವರಿಗೆ ನೀಡಿ ಬಂದಿದ್ದರು. ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಜೋಡಿಸಿಕೊಂಡಿರುವುದಕ್ಕೆ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೆ, ಪ್ರತಿಯೊಬ್ಬರಿಗೂ ಸೂರು ಎನ್ನುವ ಪ್ರಧಾನಿ ಕನಸು ನನಸು ಮಾಡುವಂತೆ ಆಶ್ರಯ ಯೋಜನೆಯನ್ನು ಹಮ್ಮಿಕೊಂಡು ಅತ್ಯುತ್ತಮ ಮನೆಗಳನ್ನು ಫಲಾನುಭವಿಗಳಿಗೆ ನಿರ್ಮಿಸಿ ಕೊಟ್ಟಿದ್ದಾರೆ. ಕೇಂದ್ರದಿಂದ ಬಂದ ಸಂಸದರ ನಿಯೋಗ ಭೇಟಿ ನೀಡಿ ಅಚ್ಚರಿ ವ್ಯಕ್ತಪಡಿಸಿ ಕೇಂದ್ರಕ್ಕೆ ರಾಮದಾಸ್‌ ಸಾಧನೆಯ ವರದಿ ನೀಡಿತ್ತು. ಇದೆಲ್ಲವೂ ಪ್ರಧಾನಿ ಮೋದಿ ಅವರು ರಾಮದಾಸ್‌ ಅವರ ಬಗ್ಗೆ ವಿಶೇಷ ಪ್ರೀತಿ ತೋರಲು ಕಾರಣ ಎನ್ನಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist