ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಸ್ಥಾನಕ್ಕೆ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ, ಕಾಂಗ್ರೆಸ್ ಸೇರುವ ಸಾಧ್ಯತೆ!

Twitter
Facebook
LinkedIn
WhatsApp
ಶಾಸಕ ಸ್ಥಾನಕ್ಕೆ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ, ಕಾಂಗ್ರೆಸ್ ಸೇರುವ ಸಾಧ್ಯತೆ!

ಗುಬ್ಬಿ: ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ರಾಜೀನಾಮೆ ಬಳಿಕ ಕಾಂಗ್ರೆಸ್ ಸೇರುವುದಾಗಿ ಈ ಹಿಂದೆಯೇ ಹೇಳಿಕೊಂಡಿದ್ದರು. ಇಂದೇ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಗುಬ್ಬಿಯಲ್ಲಿ ಮಾತನಾಡಿರುವಶ್ರೀನಿವಾಸ್, ಇಂದು ಬೆಂಗಳೂರಿಗೆ ತೆರಳಿ ಸ್ಪೀಕರ್‌ಗೆ ರಾಜಿನಾಮ ಪತ್ರವನ್ನು ಸಲ್ಲಿಸಲಿಸುತ್ತೇನೆ.  ಕಾಂಗ್ರೆಸ್‌ನಿಂದ ಟಿಕೆಟ್​ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ