ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾಸಕ ಹರೀಶ್ ಪೂಂಜರ ಕಾರಿಗೆ ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿದ ದುಷ್ಕರ್ಮಿಗಳು-ದೂರು ದಾಖಲು

Twitter
Facebook
LinkedIn
WhatsApp
ಶಾಸಕ ಹರೀಶ್ ಪೂಂಜರ ಕಾರಿಗೆ ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿದ ದುಷ್ಕರ್ಮಿಗಳು-ದೂರು ದಾಖಲು

ನಿನ್ನೆ ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರು ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದ ಅವರನ್ನು ದುಷ್ಕರ್ಮಿಗಳ ಪಡೀಲ್ ನಿಂದ ಫರಂಗಿಪೇಟೆ ಯವರೆಗೆ ಬೆನ್ನಟ್ಟಿದ್ದಾರೆ.

ಶಾಸಕ ಹರೀಶ್ ಪೂಂಜರ ಕಾರಿಗೆ ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿದ ದುಷ್ಕರ್ಮಿಗಳು-ದೂರು ದಾಖಲು

ಬಳಿಕ ಫರಂಗಿಪೇಟೆ ಯಲ್ಲಿ ಕಾರು ಸೈಡ್ ಹಾಕುತ್ತಿದ್ದಂತೆಯೇ ಅವ್ಯಾಚ್ಯ ಶಬ್ದದಿಂದ ಬೈದು ತಲವಾರು ಝಳಪಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಇದೀಗ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ