ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕ ಜನತೆಗೆ ಕುಡಿಯಲು ನೀರಿಲ್ಲ . ಆಕ್ರೋಶಗೊಂಡ ಸ್ಥಳೀಯರಿಂದ ಪಂಚಾಯತ್ ಬಳಿ ಪ್ರತಿಭಟನೆ.

Twitter
Facebook
LinkedIn
WhatsApp
WhatsApp Image 2023 02 25 at 7.04.35 AM

ಬೆಳ್ತಂಗಡಿ ತಾಲೂಕಿನ ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂತಡ್ಕದ ಜನತೆಗೆ ನಾಲ್ಕೈದು ದಿವಸಗಳ ಸರಿಯಾದ ರೀತಿಯಲ್ಲಿ ನೀರಿಲ್ಲದ ಕಾರಣ ಇಂದು ಆಕ್ರೋಶಗೊಂಡ ಸ್ಥಳೀಯರು ಪಂಚಾಯತ್ ತೆರಳಿ ಪ್ರತಿಭಟನೆ ನಡೆಸಿದರು
ಪಂಚಾಯತ್ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು ನಮಗೆ ಸರಿಯಾದ ರೀತಿಯಲ್ಲಿ ನೀರು ಇಲ್ಲ ಎಂದು ಅಕ್ರೋಶ ಹೊರ ಹಾಕಿದರು.

ನಮಗೆ ಸರಿಯಾದ ರೀತಿಯಲ್ಲಿ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕೆಂದು ಗ್ರಾಮ ಪಂಚಾಯತ್ ಪಿಡಿಯೋಗೆ ಸ್ಥಳೀಯರು ಮನವಿ ಮಾಡಿದ್ದಾರೆ.

WhatsApp Image 2023 02 25 at 7.04.36 AM

ಸ್ಥಳೀಯರಾದ. ಆನಂದ ಪೂಜಾರಿ. ತಿಮ್ಮಪ್ಪ ಶೆಟ್ಟಿ. ಸಿದ್ದೀಕ್ ಬಂತಡ್ಕ. ಹರೀಶ. ಸುರೇಶ. ಲಕ್ಷ್ಮಿ ಅಶ್ರಫ್. ಮೊಹಮ್ಮದ್. ಕೊರಗಪ್ಪ ಮೊದಲಾದರು ಉಪಸ್ಥಿತರಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ