ಶುಕ್ರವಾರ, ಮೇ 17, 2024
ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ ತನ್ನ 99 ವಯಸ್ಸಿನಲ್ಲಿ ವಿಧಿವಶ.

Twitter
Facebook
LinkedIn
WhatsApp
ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ ತನ್ನ 99  ವಯಸ್ಸಿನಲ್ಲಿ ವಿಧಿವಶ.

ವರ್ಕಲಾ: ಸ್ವಾಮಿ ಪ್ರಕಾಶಾನಂದ ( 99 ) ಬುಧವಾರ ಬೆಳಿಗ್ಗೆ ವರ್ಕಲಾ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ವಿಧಿವಶರಾದರು.  ಶಿವಗಿರಿ ಮಠದ ಮಾಜಿ ಮಠಾಧೀಶರಾಗಿದ್ದರು.

1922 ಡಿಸೆಂಬರ್ ನಲ್ಲಿ ಜನಿಸಿದ್ದು, ಕೆಲ ದಿವಸಗಳಿಂದ ವೃದ್ದ್ಯಾಪ್ಯ ಸಹಜ ಕಾಯಿಲೆಯಿಂದಾಗಿ ವರ್ಕಲ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇಂದು ಸಂಜೆ ಐದು ಗಂಟೆಗೆ , ಮಠದ  ಆವರಣದಲ್ಲಿ ಸ್ವಾಮೀಜಿಯವರ ಸಮಾಧಿ ಕ್ರಿಯೆ ನಡೆಯಲಿದೆ.
1922 ರಂದು ಪಿರವತ್ತೂರು ಕಳತ್ತರಡಿ ಮನೆತನದಲ್ಲಿ ಸ್ವಾಮೀಜಿಗಳ ಜನನ. ಪೂರ್ವಾಶ್ರಮದಲ್ಲಿ ಕುಮಾರನ್ ಎಂಬ ಹೆಸರಿತ್ತು. ಸ್ವಾಮೀಜಿಗಳ ಮುಂದಾಳುತ್ವದಲ್ಲಿ ಶಿವಗಿರಿ ಬ್ರಹ್ಮ ವಿದ್ಯಾಲಯದ ಸ್ಥಾಪನೆಯಾಗಿತ್ತು. ದೀರ್ಘಾವಧಿಗೆ ಶಿವಗಿರಿ ಶ್ರೀನಾರಾಯಣ  ಗುರು ಧರ್ಮಸಂಘಂ ಟ್ರಸ್ಟ್ ಅಧ್ಯಕ್ಷರಾಗಿದ್ದರು. 1970 ಹಾಗೂ 1977 ರಲ್ಲಿ ಸಂಘಂ ನ ಕಾರ್ಯದರ್ಶೀಯಾಗಿಯೂ ಸೇವೆ ಸಲ್ಲಿಸಿದ್ದರು. 
ಶ್ರೀ ನಾರಾಯಣ ಆಶಯಗಳಲ್ಲಿ ಆಕರ್ಷಿತರಾಗಿ ಇಪ್ಪತ್ತ ಮೂರನೇ ವಯಸ್ಸಿನಲ್ಲಿ ಪ್ರಕಾಶಾನಂದ ಶಿವಗಿರಿ ಮಠಕ್ಕೆ ಸೇರಿದ್ದರು. ಅಂದು ಮಠಾಧಿಪತಿಯಾಗಿದ್ದ ಸ್ವಾಮಿ ಶಂಕರಾನಂದರ ಶಿಶ್ಯರಾಗಿ ಆಧ್ಯಾತ್ಮಿಕ ವಿಧ್ಯಾಭ್ಯಾಸ ಪೂರೈಸಿದರು. 35 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು