ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಂಚಾರಿ ವಿಜಯ್ ಸಿನಿಮಾ ಅಂತ್ಯವಲ್ಲ ಆರಂಭ ಜನವರಿಯಲ್ಲಿ ತೆರೆಗೆ

Twitter
Facebook
LinkedIn
WhatsApp
ಬಿಗ್​ಬಾಸ್​ ತೆಲುಗು ಸೀಸನ್​ 5 ವಿನ್ನರ್​ ಆಗಿ ಸನ್ನಿ ಘೋಷಣೆ

ಬೆಂಗಳೂರು : ಅಳಿವುದು ಕಾಯ ಉಳಿವುದು ಕೀರ್ತಿ ಎಂಬಂತೆ ವ್ಯಕ್ತಿ ಅಳಿದರೂ, ಮಡಿದರೂ ಆತನ ಕೆಲಸ ಎಲ್ಲರಿಂದಲೂ ಸ್ಮರಿಸಲ್ಪಡುತ್ತದೆ. ಅದರಲ್ಲೂ ಕಲಾವಿದರಿಗಂತೂ ಸಾವೇ ಇಲ್ಲ ಎನ್ನುವ ಮಾತಿದೆ. ಇಂಥ ಸಾಲಿಗೆ ಸೇರುವ ಕಲಾವಿದ ಕನ್ನಡದ ಪ್ರತಿಭಾನ್ವಿತ ಯುವ ನಟ ಸಂಚಾರಿ ವಿಜಯ್ (Sanchari Vijay). ಹಲವು ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ನಾಯಕ ನಟ ಸಂಚಾರಿ ವಿಜಯ್ ತಮ್ಮ ಮೊದಲ ಚಿತ್ರದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ನಟ. ಬಾಳಿ ಬದುಕ ಬೇಕಿದ್ದ ಕಾಲದಲ್ಲೇ, ಒಂದಾದ ಮೇಲೊಂದು ಸಿನಿಮಾ ಶೂಟಿಂಗ್ ಬಾಕಿ ಇರುವಾಗಲೇ ರಸ್ತೆ ಅಪಘಾತ ಸ್ಯಾಂಡಲ್ ವುಡ್ ನ ಭರವಸೆಯ ಯುವ ನಾಯಕನನ್ನು ಬಲಿತೆಗೆದುಕೊಂಡಿತು.

ಸಂಚಾರಿ ವಿಜಯ್ ನಿಧನದ ವೇಳೆಗೆ ಅವರ ಹಲವು ಚಿತ್ರಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೇ ಒನ್ನು ಕೆಲ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿದ್ದವು. ಆದರೆ ಎಲ್ಲವನ್ನು ಅರ್ಧದಲ್ಲಿಯೇ ಬಿಟ್ಟು ನಟ ಸಂಚಾರಿ ವಿಜಯ್ ನಿಶದ್ಧವಾಗಿ ಹೋಗಿದ್ದರು. ಈಗ ಅವರ ನಟನೆಯ ಕೊನೆಯ ಚಿತ್ರ ಅಂತ್ಯವಲ್ಲ ಆರಂಭ ಗಣರಾಜ್ಯೋತ್ಸವ ದಂದು ರಿಲೀಸ್ ಆಗಲಿದೆ. ಈ ವಿಚಾರವನ್ನು ಸಂಚಾರಿ ವಿಜಯ್ ಸ್ನೇಹಿತ ಹಾಗೂ ಸಿನಿಮಾದ ನಿರ್ದೇಶಕ ಡಾ.ಎನ್.ಬಿ.ಜಯಪ್ರಕಾಶ್ ಹೇಳಿದ್ದಾರೆ.

ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಆನ್ ಲೈನ್ ನಲ್ಲೇ ತೆರೆ ಕಾಣಲಿದೆ.ಮನೆಯಲ್ಲೇ ಎಲ್ಲರೂ ಕುಳಿತು ನೋಡಬಹುದಾದ ಈ ಚಿತ್ರ ಸೆಲ್ಪ್ ಕಾನ್ಸಿಡೆನ್ಸ್ ಹೆಚ್ಚಿಸುವ ಕಥಾವಸ್ತು ಒಳಗೊಂಡಿದೆ ಎಂದು ಅವರು ವಿವರಣೆ ನೀಡಿದ್ದಾರೆ‌. ಆನ್ ಲೈನ್ ನಲ್ಲಿ ಸಿನಿಮಾ ವೀಕ್ಷಣೆ ಬುಕ್ ಮಾಡಿಕೊಂಡ್ರೇ ಪಾಸ್ ವರ್ಡ್ ನೀಡಲಾಗುತ್ತದೆ. ಇದನ್ನು ಬಳಸಿ ಎಲ್ಲರೂ ಮನೆಯಲ್ಲೇ ಕುಳಿತು ಸಿನಿಮಾ ನೋಡಲು ಅವಕಾಶ ಸಿಗಲಿದೆ.
ಕ್ಲೌಡ್ ಫಂಡಿಂಗ್ ಮೂಲಕ ನಿರ್ಮಿಸಲಾಗಿರುವ ಈ ಸಿನಿಮಾದ ವೀಕ್ಷಣೆ ಮಾಡುವಂತೆ ನಿರ್ದೇಶಕರು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಈ ಸಿನಿಮಾ ಪ್ರದರ್ಶನ ದಿಂದ ಸಂಗ್ರಹವಾಗುವ ಹಣವನ್ನು ವಿಧವೆಯರ ಪುನಶ್ವೇತನಕ್ಕೆ ಬಳಸಲು ಚಿತ್ರತಂಡ ನಿರ್ಧರಿಸಿದೆ. ಸಂಚಾರಿ ವಿಜಯ್ ಕೊನೆಯಾಸೆ ಅಂತೆಯೇ ವಿಧವೆಯರ ಬದುಕಿಗಾಗಿ ಈ ಹಣವನ್ನು ಬಳಸಲು ಚಿತ್ರತಂಡ ನಿರ್ಧರಿಸಿದೆ ಎಂಬ ಮಾಹಿತಿಯನ್ನು ನಿರ್ದೇಶಕರು ಮಾಧ್ಯಮಗಳ ಜೊತೆ ಶೇರ್ ಮಾಡಿದ್ದಾರೆ.
ಜನವರಿ ೨೬ ರಂದು ತೆರೆಗೆ ಬರಲಿರೋ ಸಿನಿಮಾವನ್ನು ನೋಡಲು ಸಂಚಾರಿ ವಿಜಯ್ ಅಭಿಮಾನಿಗಳು ಕಾತರರಾಗಿ ಕಾಯ್ತಿದ್ದಾರೆ. 1983 ರಲ್ಲಿ ಜನಿಸಿದ್ದ ಸಂಚಾರಿ ವಿಜಯ್ ತಮ್ಮ ಕಲಾಬದುಕಿನಲ್ಲಿ ಯಶಸ್ಸು ಪಡೆಯುತ್ತಿರುವಾಗಲೇ ಜೂನ್ 15, 2021 ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ನಗರದ ಅಪೋಲೋ ಹಾಸ್ಪಿಟಲ್ ನಲ್ಲಿ ನಿಧನರಾದರು.‌

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು