ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೈಸೂರು: ರೋಹಿಣಿ ಸಿಂಧೂರಿಗೆ ಸಿದ್ದರಾಮಯ್ಯ ಅವರು ಬೆಂಬಲಿಸಿದ್ದಾರೆ ಎಂಬರ್ಥದಲ್ಲಿ ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗಾರು ಎಂದು ಸಂಬೋಧಿಸಿದ್ದರು. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದರು.
ತಮ್ಮ ನಿವಾಸದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಇಮ್ಮೆಚ್ಯೂರ್ಡ್ ವ್ಯಕ್ತಿ ಎಂದು ಪ್ರತಿಕ್ರಿಯಿಸಿದ್ದಾರೆ.
ಅಪ್ರಬುದ್ಧತೆಯಿಂದ ಅವನು ಇನ್ನೂ ಹೊರಬಂದಿಲ್ಲ. ಅಪ್ರಬುದ್ಧ ರಾಜಕಾರಣದಿಂದ ಹೊರಬರಬೇಕು. ಸಿದ್ದರಾಮಯ್ಯಗಾರು ಎಂದಿದ್ದಾನೆ ಪ್ರತಾಪ್ ಸಿಂಹ. ತನಗೆ ತೆಲುಗು ಬರುತ್ತೆ ಎಂದು ತೋರಿಸುತ್ತಿದ್ದಾನೆ. ಬಹುವಚನದಲ್ಲಿ ಮಾತಾಡಿದ್ದಾನೆ ಪರ್ವಾಗಿಲ್ಲ. ಅವನ ಮಾತುಗಳನ್ನು ನಾನು ಸ್ಪೋರ್ಟಿವ್ ಆಗಿ ತೆಗೆದುಕೊಳ್ಳುವೆ ಎಂದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?