ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಕಲೇಶಪುರದಲ್ಲಿ ಪತಿ ಕಳೆದುಕೊಂಡ ಬೇಸರಕ್ಕೆ ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ.

Twitter
Facebook
LinkedIn
WhatsApp
ಸಕಲೇಶಪುರದಲ್ಲಿ ಪತಿ ಕಳೆದುಕೊಂಡ ಬೇಸರಕ್ಕೆ ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ.

ಹಾಸನ: ಪತಿಯನ್ನು ಕಳೆದುಕೊಂಡ ಬೇಸರದಿಂದ ಮಹಿಳೆಯೊಬ್ಬರು ಎರಡು ವರ್ಷದ ಮಗಳೊಂದಿಗೆ ನೇಣಿಗೆ ಶರಣಾಗಿರುವ ಘಟನೆ ಘಟನೆ ಸಕಲೇಶಪುರ ತಾಲ್ಲೂಕು, ಆನೆಮಹಲ್ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ (26), ಸಾಧ್ವಿ (2) ಮೃತ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಪ್ರಜ್ವಲ ಅವರ ಗಂಡ ಸುರೇಂದ್ರ ಸಾವನ್ನಪ್ಪಿದ್ದರು. ಈ ಆಘಾತದಿಂದ ಪ್ರಜ್ವಲ ಹೊರಬಂದಿರಲಿಲ್ಲ. ಪತಿಯ ನೆನಪಿನಲ್ಲಿಯೇ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾರೆ.
ಪತಿಯನ್ನು ಕಳೆದುಕೊಂಡು ಬೇಸರದಲ್ಲಿದ್ದ ಮಗಳ ಸ್ಥಿತಿ ಕಂಡು ಪ್ರಜ್ವಲ ಪೋಷಕರು ಆನೆಮಹಲ್ ಗ್ರಾಮದ ಮೋಹನ್ ಎಂಬುವವರೊಂದಿಗೆ ಜೂನ್ 16 ರಂದು ಮತ್ತೊಂದು ವಿವಾಹ ಮಾಡಿದ್ದರು. ಆದರೆ ಮೊದಲ ಪತಿಯ ಸಾವಿನ ಆಘಾತದಿಂದ ಹೊರಬರಲಾಗದೆ, ಆನೆಮಹಲ್ ಗ್ರಾಮದ ಮನೆಯಲ್ಲಿಯೇ ಮಗು ಕೊಂದು ನಂತರ ತಾನೂ ನೇಣುಬಿಗಿದು ಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು